ಮಾತು ವಾಪಸ್ ಪಡೆಯದಿದ್ದರೆ ಸೋಲು, ಬಿಜೆಪಿ ನೋಟಿಸ್ ಬೆನ್ನಲ್ಲೇ ಯತ್ನಾಳ್‌ಗೆ ಸ್ವಾಮೀಜಿ ಶಾಪ!

ಮಾತು ವಾಪಸ್ ಪಡೆಯದಿದ್ದರೆ ಸೋಲು, ಬಿಜೆಪಿ ನೋಟಿಸ್ ಬೆನ್ನಲ್ಲೇ ಯತ್ನಾಳ್‌ಗೆ ಸ್ವಾಮೀಜಿ ಶಾಪ!

Published : Dec 02, 2024, 10:43 PM IST

ಬಿಜೆಪಿ ನಾಯಕರ ವಿರುದ್ಧವೇ ಸಮರ ಸಾರಿರುವ ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್ ನೀಡಲಾಗಿದೆ. ಇದರ ಬೆನ್ನಲ್ಲೇ ಶಿವಾನಂದ ಸ್ವಾಮೀಜಿ ಶಾಪ ಹಾಕಿದ ಘಟನೆ ನಡೆದಿದೆ.
 

ಬೀದರ್(ಡಿ.02) ವಕ್ಫ್ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಇದರ ಜೊತೆಗೆ ರಾಜ್ಯ ಬಿಜೆಪಿ ನಾಯಕರ ವಿರುದ್ದ ಬಂಡೆದ್ದಿರುವ ಯತ್ನಾಳ್‌ಗೆ ನೋಟಿಸ್ ನೀಡಿದೆ. ಈ ಬೆಳವಣಿಗೆ ಬೆನ್ನಲ್ಲೇ ಇದೀಗ  ಗುರು ಬಸವೇಶ್ವರ ಸಂಸ್ಥಾನ ಮಠದ ಡಾ.ಶಿವಾನಂದ  ಸ್ವಾಮೀಜಿ ಖಡಕ್ ಎಚ್ಚರಿ ನೀಡಿದ್ದಾರೆ. ಬಸವಣ್ಣನವರ ಕುರಿತು ಆಡಿದ ಮಾತುಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದಾರೆ. ಮಾತು ವಾಪಸ್ ಪಡೆದರೆ ಮುಂದಿನ ಚುನಾವಣೆಯಲ್ಲಿ ಗೆದ್ದು ಬರ್ತಿಯಾ, ಇಲ್ಲದಿದ್ದರೆ ಬಿದ್ದು ಹೋಗ್ತಿಯಾ ಎಂದು ಎಚ್ಚರಿಸಿದ್ದಾರೆ. 
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more