ಕೊರೊನಾ ಸೋಂಕಿತ ವ್ಯಕ್ತಿಯೇ ಕಾಲ್‌ ಮಾಡಿದ್ರೂ ಬಿಬಿಎಂಪಿ ಡೋಂಟ್‌ ಕೇರ್..!

ಕೊರೊನಾ ಸೋಂಕಿತ ವ್ಯಕ್ತಿಯೇ ಕಾಲ್‌ ಮಾಡಿದ್ರೂ ಬಿಬಿಎಂಪಿ ಡೋಂಟ್‌ ಕೇರ್..!

Published : Jun 24, 2020, 06:25 PM ISTUpdated : Jun 24, 2020, 06:30 PM IST

ಕೊರೊನಾ ವಿಚಾರದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ಪದೇ ಪದೇ ರಿಪೀಟ್ ಆಗುತ್ತಿದೆ. ಕೊರೊನಾ ಸೋಂಕಿತ ವ್ಯಕ್ತಿ ಕರೆ ಮಾಡಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದರೂ ಬಿಬಿಎಂಪಿ ಡೋಂಟ್ ಕೇರ್ ಎನ್ನುವ ಧೋರಣೆ ತೋರಿಸಿದೆ. ಉತ್ತರಹಳ್ಳಿಯ ಅರೆಹಳ್ಳಿ ವ್ಯಕ್ತಿಗೆ ಕೊರೊನಾ ಬಂದಿದ್ದು ಬಿಬಿಎಂಪಿಗೆ ಕರೆ ಮಾಡಿ ತಿಳಿಸಿದರೂ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ. ಈ ಬಗ್ಗೆ ಸ್ವತಃ ಕೊರೊನಾ ಸೋಂಕಿತ ವ್ಯಕ್ತಿಯೇ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 24): ಕೊರೊನಾ ವಿಚಾರದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ಪದೇ ಪದೇ ರಿಪೀಟ್ ಆಗುತ್ತಿದೆ. ಕೊರೊನಾ ಸೋಂಕಿತ ವ್ಯಕ್ತಿ ಕರೆ ಮಾಡಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದರೂ ಬಿಬಿಎಂಪಿ ಡೋಂಟ್ ಕೇರ್ ಎನ್ನುವ ಧೋರಣೆ ತೋರಿಸಿದೆ. ಉತ್ತರಹಳ್ಳಿಯ ಅರೆಹಳ್ಳಿ ವ್ಯಕ್ತಿಗೆ ಕೊರೊನಾ ಬಂದಿದ್ದು ಬಿಬಿಎಂಪಿಗೆ ಕರೆ ಮಾಡಿ ತಿಳಿಸಿದರೂ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ. ಈ ಬಗ್ಗೆ ಸ್ವತಃ ಕೊರೊನಾ ಸೋಂಕಿತ ವ್ಯಕ್ತಿಯೇ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!