News Hour: ಡಿಸಿಎಂ ಡಿಕೆಶಿ ವಿರುದ್ಧ  ದೂರು ನೀಡಿದ್ದ ಗುತ್ತಿಗೆದಾರರಿಗೆ ಶಾಕ್

News Hour: ಡಿಸಿಎಂ ಡಿಕೆಶಿ ವಿರುದ್ಧ ದೂರು ನೀಡಿದ್ದ ಗುತ್ತಿಗೆದಾರರಿಗೆ ಶಾಕ್

Published : Aug 17, 2023, 10:54 PM IST

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ದೂರು ನೀಡಿದ್ದ ಬಿಬಿಎಂಪಿ ಗುತ್ತಿಗೆದಾರರಿಗೆ ಸರ್ಕಾರ ಶಾಕ್‌ ನೀಡಿದೆ. ದೂರು ನೀಡಿದ ಗುತ್ತಿಗೆದಾರರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಬೆಂಗಳೂರು (ಆ.17): ಡಿಸಿಎಂ ಡಿಕೆಶಿ ವಿರುದ್ಧ  ದೂರು ನೀಡಿದ್ದ ಗುತ್ತಿಗೆದಾರರಿಗೆ ಸರ್ಕಾರ ಶಾಕ್‌ ನೀಡಿದೆ. ಅಧ್ಯಕ್ಷ ಮಂಜುನಾಥ್ ಸೇರಿ 57 ಗುತ್ತಿಗೆದಾರರಿಗೆ ಹೈಗ್ರೌಂಡ್ಸ್ ಪೊಲೀಸರಿಂದ ನೋಟಿಸ್‌ ಜಾರಿಯಾಗಿದೆ.  ಬಿಬಿಎಂಪಿ ಗುತ್ತಿಗೆದಾರರ ವಿಚಾರಣೆ ಅಗತ್ಯವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಂಟ್ರಲ್ ಡಿಸಿಪಿ ಶ್ರೀನಿವಾಸ ಗೌಡರ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ರಾಜ್ಯಪಾಲರಿಗೆ ಈ 57 ಬಿಬಿಎಂಪಿ ಗುತ್ತಿಗೆದಾರರು ಸಹಿ ಮಾಡಿ ಡಿಕೆಶಿ ವಿರುದ್ಧ ದೂರು ನೀಡಿದ್ದರು. ಗುತ್ತಿಗೆದಾರ ಸಹಿ ಅಸಲಿನಾ ಅಥವಾ ನಕಲಿ ಎಂದು ಪೊಲೀಸರು ವಿಚಾರಣೆ ಮಾಡಲಿದ್ದಾರೆ.

ಬಿಜೆಪಿ ಶಾಸಕ ಸೋಮಶೇಖರ್‌ ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಸಚಿವ ಪರಮೇಶ್ವರ್‌

ಬಾಕಿ ಬಿಲ್ ಸಂಬಂಧ ರಾಜ್ಯಪಾಲರಿಗೆ ಗುತ್ತಿಗೆದಾರರು ದೂರು ನೀಡಿದ್ದರು. ಗುತ್ತಿಗೆದಾರರ ದೂರಿನ ಬೆನ್ನಲ್ಲೇ ಬಿಬಿಎಂಪಿ ಸಹಾಯಕ ಆಯುಕ್ತ ಮಹದೇವ್ ಪ್ರತಿದೂರು ನೀಡಿದ್ದರು. ಇದರ ಆಧಾರದ ಮೇಲೆ ಗುತ್ತಿಗೆದಾರರು ಅಸಲಿಯೋ, ನಕಲಿಯೋ ಎಂದು ವಿಚಾರಣೆ ನಡೆಯಲಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more