News Hour: ಡಿಸಿಎಂ ಡಿಕೆಶಿ ವಿರುದ್ಧ  ದೂರು ನೀಡಿದ್ದ ಗುತ್ತಿಗೆದಾರರಿಗೆ ಶಾಕ್

News Hour: ಡಿಸಿಎಂ ಡಿಕೆಶಿ ವಿರುದ್ಧ ದೂರು ನೀಡಿದ್ದ ಗುತ್ತಿಗೆದಾರರಿಗೆ ಶಾಕ್

Published : Aug 17, 2023, 10:54 PM IST

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ದೂರು ನೀಡಿದ್ದ ಬಿಬಿಎಂಪಿ ಗುತ್ತಿಗೆದಾರರಿಗೆ ಸರ್ಕಾರ ಶಾಕ್‌ ನೀಡಿದೆ. ದೂರು ನೀಡಿದ ಗುತ್ತಿಗೆದಾರರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಬೆಂಗಳೂರು (ಆ.17): ಡಿಸಿಎಂ ಡಿಕೆಶಿ ವಿರುದ್ಧ  ದೂರು ನೀಡಿದ್ದ ಗುತ್ತಿಗೆದಾರರಿಗೆ ಸರ್ಕಾರ ಶಾಕ್‌ ನೀಡಿದೆ. ಅಧ್ಯಕ್ಷ ಮಂಜುನಾಥ್ ಸೇರಿ 57 ಗುತ್ತಿಗೆದಾರರಿಗೆ ಹೈಗ್ರೌಂಡ್ಸ್ ಪೊಲೀಸರಿಂದ ನೋಟಿಸ್‌ ಜಾರಿಯಾಗಿದೆ.  ಬಿಬಿಎಂಪಿ ಗುತ್ತಿಗೆದಾರರ ವಿಚಾರಣೆ ಅಗತ್ಯವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಂಟ್ರಲ್ ಡಿಸಿಪಿ ಶ್ರೀನಿವಾಸ ಗೌಡರ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ರಾಜ್ಯಪಾಲರಿಗೆ ಈ 57 ಬಿಬಿಎಂಪಿ ಗುತ್ತಿಗೆದಾರರು ಸಹಿ ಮಾಡಿ ಡಿಕೆಶಿ ವಿರುದ್ಧ ದೂರು ನೀಡಿದ್ದರು. ಗುತ್ತಿಗೆದಾರ ಸಹಿ ಅಸಲಿನಾ ಅಥವಾ ನಕಲಿ ಎಂದು ಪೊಲೀಸರು ವಿಚಾರಣೆ ಮಾಡಲಿದ್ದಾರೆ.

ಬಿಜೆಪಿ ಶಾಸಕ ಸೋಮಶೇಖರ್‌ ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಸಚಿವ ಪರಮೇಶ್ವರ್‌

ಬಾಕಿ ಬಿಲ್ ಸಂಬಂಧ ರಾಜ್ಯಪಾಲರಿಗೆ ಗುತ್ತಿಗೆದಾರರು ದೂರು ನೀಡಿದ್ದರು. ಗುತ್ತಿಗೆದಾರರ ದೂರಿನ ಬೆನ್ನಲ್ಲೇ ಬಿಬಿಎಂಪಿ ಸಹಾಯಕ ಆಯುಕ್ತ ಮಹದೇವ್ ಪ್ರತಿದೂರು ನೀಡಿದ್ದರು. ಇದರ ಆಧಾರದ ಮೇಲೆ ಗುತ್ತಿಗೆದಾರರು ಅಸಲಿಯೋ, ನಕಲಿಯೋ ಎಂದು ವಿಚಾರಣೆ ನಡೆಯಲಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more