ಸಿಲಿಕಾನ್ ಸಿಟಿಯಲ್ಲಿ ಮಳೆ ಕಾಟ, ಕಾರ್ಪೊರೇಟರ್‌ಗಳಿಗೆ ಫೋಟೋ ಸೆಷನ್‌ನಲ್ಲಿ ನಲಿದಾಟ!

ಸಿಲಿಕಾನ್ ಸಿಟಿಯಲ್ಲಿ ಮಳೆ ಕಾಟ, ಕಾರ್ಪೊರೇಟರ್‌ಗಳಿಗೆ ಫೋಟೋ ಸೆಷನ್‌ನಲ್ಲಿ ನಲಿದಾಟ!

Published : Sep 10, 2020, 04:03 PM ISTUpdated : Sep 10, 2020, 04:09 PM IST

ಒಂದು ಕಡೆ ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಅಬ್ಬರದಿಂದ ಜನ ತತ್ತರಿಸಿ ಹೋಗಿದ್ದಾರೆ. ಇನ್ನೊಂದು ಕಡೆ ಮಳೆ ಅನಾಹುತಕ್ಕೂ, ತಮಗೂ ಸಂಬಂಧ ಇಲ್ಲ ಅನ್ನೋ ಹಾಗೆ ಕಾರ್ಪೋರೇಟರ್‌ಗಳು ಸಂಭ್ರಮಾಚರನೆಯಲ್ಲಿ ತೊಡಗಿದ್ಧಾರೆ. ನಿನ್ನೆ ಇಡೀ ದಿನ ಕಾರ್ಪೋರೇಟರ್‌ಗಳು ಫೋಟೋ ಸೆಷನ್‌ನಲ್ಲಿ ಭಾಗಿಯಾಗಿದ್ದಾರೆ. 
 

ಬೆಂಗಳೂರು (ಸೆ. 10): ಒಂದು ಕಡೆ ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಅಬ್ಬರದಿಂದ ಜನ ತತ್ತರಿಸಿ ಹೋಗಿದ್ದಾರೆ. ಇನ್ನೊಂದು ಕಡೆ ಮಳೆ ಅನಾಹುತಕ್ಕೂ, ತಮಗೂ ಸಂಬಂಧ ಇಲ್ಲ ಅನ್ನೋ ಹಾಗೆ ಕಾರ್ಪೋರೇಟರ್‌ಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ಧಾರೆ. ನಿನ್ನೆ ಇಡೀ ದಿನ ಕಾರ್ಪೋರೇಟರ್‌ಗಳು ಫೋಟೋ ಸೆಷನ್‌ನಲ್ಲಿ ಭಾಗಿಯಾಗಿದ್ದಾರೆ.

 ಇಡೀ ಬೆಂಗಳೂರು ಮುಳುಗುತ್ತಿದೆ. ಆದರೂ ಮಳೆಪೀಡಿತ ಪ್ರದೇಶಗಳಲ್ಲಿ ಕಾರ್ಪೋರೇಟರ್‌ಗಳು ಭೇಟಿ ನೀಡಿಲ್ಲ. ಫೋಟೋ ಸೆಷನ್‌ನಲ್ಲಿ ಬ್ಯುಸಿಯೋ ಬ್ಯುಸಿ..!

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!