11 ಕೋಟಿ ಬಜೆಟ್ ಮಂಡಿಸಿಯೂ ಆ್ಯಂಬುಲೆನ್ಸ್ ಖರೀದಿಸಲು ಬಿಬಿಎಂಪಿ ಬಳಿ ಹಣವಿಲ್ವಾ?

11 ಕೋಟಿ ಬಜೆಟ್ ಮಂಡಿಸಿಯೂ ಆ್ಯಂಬುಲೆನ್ಸ್ ಖರೀದಿಸಲು ಬಿಬಿಎಂಪಿ ಬಳಿ ಹಣವಿಲ್ವಾ?

Suvarna News   | Asianet News
Published : Jul 07, 2020, 11:06 AM IST

ವರ್ಷಕ್ಕೆ 11 ಸಾವಿರ ಕೋಟಿ ಬಜೆಟ್ ಮಂಡನೆ ಮಾಡುವ ಬಿಬಿಎಂಪಿ ಬಳಿ ಆ್ಯಂಬುಲೆನ್ಸ್ ಖರೀದಿ ಮಾಡಲು ಹಣವಿಲ್ವಾ? ಆ್ಯಂಬುಲೆನ್ಸ್ ಖರೀದಿ ವಿಚಾರದಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಎದುರಾಗಿದೆ. ಪ್ರತಿದಿನ ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್‌ಗಳು ಬರ್ತಿವೆ. ಬೆಂಗಳೂರಿನಲ್ಲಿ ಇರೋದು 71 ಆ್ಯಂಬುಲೆನ್ಸ್ ಮಾತ್ರ ಇವೆ. 

ಬೆಂಗಳೂರು (ಜು. 07): ವರ್ಷಕ್ಕೆ 11 ಸಾವಿರ ಕೋಟಿ ಬಜೆಟ್ ಮಂಡನೆ ಮಾಡುವ ಬಿಬಿಎಂಪಿ ಬಳಿ ಆ್ಯಂಬುಲೆನ್ಸ್ ಖರೀದಿ ಮಾಡಲು ಹಣವಿಲ್ವಾ? ಆ್ಯಂಬುಲೆನ್ಸ್ ಖರೀದಿ ವಿಚಾರದಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಎದುರಾಗಿದೆ. ಪ್ರತಿದಿನ ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್‌ಗಳು ಬರ್ತಿವೆ. ಬೆಂಗಳೂರಿನಲ್ಲಿ ಇರೋದು 71 ಆ್ಯಂಬುಲೆನ್ಸ್ ಮಾತ್ರ ಇವೆ. ಆಂಬುಲೆನ್ಸ್‌ಗಳ ಲೆಕ್ಕ ಕೇಳಿದ್ರೆ ಟಿಟಿಗಳ ಲೆಕ್ಕ ಕೊಡುತ್ತಿದೆ ಸರ್ಕಾರ. ಇರುವ 71 ಆ್ಯಂಬುಲೆನ್ಸ್ ಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ಸೌಲಭ್ಯವೇ ಇಲ್ಲ. ಬಜೆಟ್ ಇದ್ದೂ ಬಿಬಿಎಂಪಿ ಆ್ಯಂಬುಲೆನ್ಸ್ ಖರೀದಿಗೆ ಯಾಕೆ ಹಿಂದೇಟು ಹಾಕುತ್ತಿದೆ? ಇಲ್ಲಿದೆ ಹೆಚ್ಚಿನ ಮಾಹಿತಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!