ಆಂಬ್ಯುಲೆನ್ಸ್ ಇಟ್ಟುಕೊಂಡು ಬಿಬಿಎಂಪಿ ಚೆಲ್ಲಾಟ..!

ಆಂಬ್ಯುಲೆನ್ಸ್ ಇಟ್ಟುಕೊಂಡು ಬಿಬಿಎಂಪಿ ಚೆಲ್ಲಾಟ..!

Suvarna News   | Asianet News
Published : Jul 22, 2020, 04:17 PM IST

ಕೊರೋನಾ ನಿಯಂತ್ರಣದ ವಿಚಾರದಲ್ಲಿ ಬಿಬಿಎಂಪಿ ಯಡವಟ್ಟಿನ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿದೆ. ಅತ್ತ ಆಂಬ್ಯುಲೆನ್ಸ್ ಸಿಗದೇ ಕೊರೋನಾ ರೋಗಿಗಳು ಸಾಲು ಸಾಲು ಸಾವನ್ನಪ್ಪುತ್ತಿದ್ದಾರೆ, ಮತ್ತೊಂದೆಡೆ ಆಂಬ್ಯುಲೆನ್ಸ್ ಇಟ್ಟುಕೊಂಡು ಬಿಬಿಎಂಪಿ ಚೆಲ್ಲಾಟವಾಡುತ್ತಿದೆ.

ಬೆಂಗಳೂರು(ಜು.22): ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದೆ. ಕೊರೋನಾ ಬೆಂಗಳೂರಿಗೆ ವಕ್ಕರಿಸಿ ನಾಲ್ಕು ತಿಂಗಳುಗಳೇ ಕಳೆದರೂ ಬಿಬಿಎಂಪಿ ಮಾತ್ರ ಪಾಠ ಕಲಿತಂತೆ ಕಾಣುತ್ತಿಲ್ಲ.

ಕೊರೋನಾ ನಿಯಂತ್ರಣದ ವಿಚಾರದಲ್ಲಿ ಬಿಬಿಎಂಪಿ ಯಡವಟ್ಟಿನ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿದೆ. ಅತ್ತ ಆಂಬ್ಯುಲೆನ್ಸ್ ಸಿಗದೇ ಕೊರೋನಾ ರೋಗಿಗಳು ಸಾಲು ಸಾಲು ಸಾವನ್ನಪ್ಪುತ್ತಿದ್ದಾರೆ, ಮತ್ತೊಂದೆಡೆ ಆಂಬ್ಯುಲೆನ್ಸ್ ಇಟ್ಟುಕೊಂಡು ಬಿಬಿಎಂಪಿ ಚೆಲ್ಲಾಟವಾಡುತ್ತಿದೆ.

ಹೌದು, ಬಾಡಿಗೆಯಿಲ್ಲದೇ ಖಾಸಗಿ ವಾಹನಗಳು ಖಾಲಿ ಖಾಲಿಯಾಗಿ ನಿಂತಿವೆ. ಜೆಸಿ ರಸ್ತೆಯಲ್ಲಿ ಸಾಲು ಸಾಲಾಗಿ ಟಿಟಿ ವಾಹನ ನಿಂತುಕೊಂಡಿವೆ. ಊಟ ಕೊಡಿ, ಇಲ್ಲವೇ ಬಾಡಿಗೆಯಾದ್ರೂ ಕೊಡಿ ಎಂದು ಚಾಲಕರು ಕೇಳುತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!