ಆಂಬ್ಯುಲೆನ್ಸ್ ಇಟ್ಟುಕೊಂಡು ಬಿಬಿಎಂಪಿ ಚೆಲ್ಲಾಟ..!

ಆಂಬ್ಯುಲೆನ್ಸ್ ಇಟ್ಟುಕೊಂಡು ಬಿಬಿಎಂಪಿ ಚೆಲ್ಲಾಟ..!

Suvarna News   | Asianet News
Published : Jul 22, 2020, 04:17 PM IST

ಕೊರೋನಾ ನಿಯಂತ್ರಣದ ವಿಚಾರದಲ್ಲಿ ಬಿಬಿಎಂಪಿ ಯಡವಟ್ಟಿನ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿದೆ. ಅತ್ತ ಆಂಬ್ಯುಲೆನ್ಸ್ ಸಿಗದೇ ಕೊರೋನಾ ರೋಗಿಗಳು ಸಾಲು ಸಾಲು ಸಾವನ್ನಪ್ಪುತ್ತಿದ್ದಾರೆ, ಮತ್ತೊಂದೆಡೆ ಆಂಬ್ಯುಲೆನ್ಸ್ ಇಟ್ಟುಕೊಂಡು ಬಿಬಿಎಂಪಿ ಚೆಲ್ಲಾಟವಾಡುತ್ತಿದೆ.

ಬೆಂಗಳೂರು(ಜು.22): ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದೆ. ಕೊರೋನಾ ಬೆಂಗಳೂರಿಗೆ ವಕ್ಕರಿಸಿ ನಾಲ್ಕು ತಿಂಗಳುಗಳೇ ಕಳೆದರೂ ಬಿಬಿಎಂಪಿ ಮಾತ್ರ ಪಾಠ ಕಲಿತಂತೆ ಕಾಣುತ್ತಿಲ್ಲ.

ಕೊರೋನಾ ನಿಯಂತ್ರಣದ ವಿಚಾರದಲ್ಲಿ ಬಿಬಿಎಂಪಿ ಯಡವಟ್ಟಿನ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿದೆ. ಅತ್ತ ಆಂಬ್ಯುಲೆನ್ಸ್ ಸಿಗದೇ ಕೊರೋನಾ ರೋಗಿಗಳು ಸಾಲು ಸಾಲು ಸಾವನ್ನಪ್ಪುತ್ತಿದ್ದಾರೆ, ಮತ್ತೊಂದೆಡೆ ಆಂಬ್ಯುಲೆನ್ಸ್ ಇಟ್ಟುಕೊಂಡು ಬಿಬಿಎಂಪಿ ಚೆಲ್ಲಾಟವಾಡುತ್ತಿದೆ.

ಹೌದು, ಬಾಡಿಗೆಯಿಲ್ಲದೇ ಖಾಸಗಿ ವಾಹನಗಳು ಖಾಲಿ ಖಾಲಿಯಾಗಿ ನಿಂತಿವೆ. ಜೆಸಿ ರಸ್ತೆಯಲ್ಲಿ ಸಾಲು ಸಾಲಾಗಿ ಟಿಟಿ ವಾಹನ ನಿಂತುಕೊಂಡಿವೆ. ಊಟ ಕೊಡಿ, ಇಲ್ಲವೇ ಬಾಡಿಗೆಯಾದ್ರೂ ಕೊಡಿ ಎಂದು ಚಾಲಕರು ಕೇಳುತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!