ಸಿಸಿಬಿ ಅಧಿಕಾರಿಗಳ ಮುಂದೆ ಮಾಜಿ ಮೇಯರ್ ಸಂಪತ್ ರಾಜ್ ಹೈಡ್ರಾಮಾ!

ಸಿಸಿಬಿ ಅಧಿಕಾರಿಗಳ ಮುಂದೆ ಮಾಜಿ ಮೇಯರ್ ಸಂಪತ್ ರಾಜ್ ಹೈಡ್ರಾಮಾ!

Published : Aug 18, 2020, 05:22 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ. 'ಈ ಗಲಭೆಗೂ ನನಗೂ ಯಾವುದೇ ಸಂಬಂಧವಿಲ್ಲ. ನನಗೆ ಕಾನೂನಿನ ಬಗ್ಗೆ ಅಪಾರ ಗೌರವವಿದೆ. ಬೇಕಿದ್ದರೆ ನನ್ನ ಮೊಬೈಲ್ ಚೆಕ್ ಮಾಡಿ ನೋಡಿಕೊಳ್ಳಿ. ವಿನಾಕಾರಣ ನನ್ನನ್ನು ಕರೆದಿರುವುದು ಸರಿಯಲ್ಲ'ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಸಂಪತ್‌ ರಾಜ್ ಮಾತಿಗೆ ಅಧಿಕಾರಿಗಳು ನಕ್ಕು ' ನಮಗೆ ಎಲ್ಲಾ ಗೊತ್ತಿದೆ' ಎಂದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 18): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ. 'ಈ ಗಲಭೆಗೂ ನನಗೂ ಯಾವುದೇ ಸಂಬಂಧವಿಲ್ಲ. ನನಗೆ ಕಾನೂನಿನ ಬಗ್ಗೆ ಅಪಾರ ಗೌರವವಿದೆ. ಬೇಕಿದ್ದರೆ ನನ್ನ ಮೊಬೈಲ್ ಚೆಕ್ ಮಾಡಿ ನೋಡಿಕೊಳ್ಳಿ. ವಿನಾಕಾರಣ ನನ್ನನ್ನು ಕರೆದಿರುವುದು ಸರಿಯಲ್ಲ'ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಸಂಪತ್‌ ರಾಜ್ ಮಾತಿಗೆ ಅಧಿಕಾರಿಗಳು ನಕ್ಕು ' ನಮಗೆ ಎಲ್ಲಾ ಗೊತ್ತಿದೆ' ಎಂದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!