ಸಿಸಿಬಿ ಅಧಿಕಾರಿಗಳ ಮುಂದೆ ಮಾಜಿ ಮೇಯರ್ ಸಂಪತ್ ರಾಜ್ ಹೈಡ್ರಾಮಾ!

ಸಿಸಿಬಿ ಅಧಿಕಾರಿಗಳ ಮುಂದೆ ಮಾಜಿ ಮೇಯರ್ ಸಂಪತ್ ರಾಜ್ ಹೈಡ್ರಾಮಾ!

Published : Aug 18, 2020, 05:22 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ. 'ಈ ಗಲಭೆಗೂ ನನಗೂ ಯಾವುದೇ ಸಂಬಂಧವಿಲ್ಲ. ನನಗೆ ಕಾನೂನಿನ ಬಗ್ಗೆ ಅಪಾರ ಗೌರವವಿದೆ. ಬೇಕಿದ್ದರೆ ನನ್ನ ಮೊಬೈಲ್ ಚೆಕ್ ಮಾಡಿ ನೋಡಿಕೊಳ್ಳಿ. ವಿನಾಕಾರಣ ನನ್ನನ್ನು ಕರೆದಿರುವುದು ಸರಿಯಲ್ಲ'ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಸಂಪತ್‌ ರಾಜ್ ಮಾತಿಗೆ ಅಧಿಕಾರಿಗಳು ನಕ್ಕು ' ನಮಗೆ ಎಲ್ಲಾ ಗೊತ್ತಿದೆ' ಎಂದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 18): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ. 'ಈ ಗಲಭೆಗೂ ನನಗೂ ಯಾವುದೇ ಸಂಬಂಧವಿಲ್ಲ. ನನಗೆ ಕಾನೂನಿನ ಬಗ್ಗೆ ಅಪಾರ ಗೌರವವಿದೆ. ಬೇಕಿದ್ದರೆ ನನ್ನ ಮೊಬೈಲ್ ಚೆಕ್ ಮಾಡಿ ನೋಡಿಕೊಳ್ಳಿ. ವಿನಾಕಾರಣ ನನ್ನನ್ನು ಕರೆದಿರುವುದು ಸರಿಯಲ್ಲ'ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಸಂಪತ್‌ ರಾಜ್ ಮಾತಿಗೆ ಅಧಿಕಾರಿಗಳು ನಕ್ಕು ' ನಮಗೆ ಎಲ್ಲಾ ಗೊತ್ತಿದೆ' ಎಂದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!