ಸಿಸಿಬಿ ಅಧಿಕಾರಿಗಳ ಮುಂದೆ ಮಾಜಿ ಮೇಯರ್ ಸಂಪತ್ ರಾಜ್ ಹೈಡ್ರಾಮಾ!

ಸಿಸಿಬಿ ಅಧಿಕಾರಿಗಳ ಮುಂದೆ ಮಾಜಿ ಮೇಯರ್ ಸಂಪತ್ ರಾಜ್ ಹೈಡ್ರಾಮಾ!

Published : Aug 18, 2020, 05:22 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ. 'ಈ ಗಲಭೆಗೂ ನನಗೂ ಯಾವುದೇ ಸಂಬಂಧವಿಲ್ಲ. ನನಗೆ ಕಾನೂನಿನ ಬಗ್ಗೆ ಅಪಾರ ಗೌರವವಿದೆ. ಬೇಕಿದ್ದರೆ ನನ್ನ ಮೊಬೈಲ್ ಚೆಕ್ ಮಾಡಿ ನೋಡಿಕೊಳ್ಳಿ. ವಿನಾಕಾರಣ ನನ್ನನ್ನು ಕರೆದಿರುವುದು ಸರಿಯಲ್ಲ'ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಸಂಪತ್‌ ರಾಜ್ ಮಾತಿಗೆ ಅಧಿಕಾರಿಗಳು ನಕ್ಕು ' ನಮಗೆ ಎಲ್ಲಾ ಗೊತ್ತಿದೆ' ಎಂದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 18): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ. 'ಈ ಗಲಭೆಗೂ ನನಗೂ ಯಾವುದೇ ಸಂಬಂಧವಿಲ್ಲ. ನನಗೆ ಕಾನೂನಿನ ಬಗ್ಗೆ ಅಪಾರ ಗೌರವವಿದೆ. ಬೇಕಿದ್ದರೆ ನನ್ನ ಮೊಬೈಲ್ ಚೆಕ್ ಮಾಡಿ ನೋಡಿಕೊಳ್ಳಿ. ವಿನಾಕಾರಣ ನನ್ನನ್ನು ಕರೆದಿರುವುದು ಸರಿಯಲ್ಲ'ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಸಂಪತ್‌ ರಾಜ್ ಮಾತಿಗೆ ಅಧಿಕಾರಿಗಳು ನಕ್ಕು ' ನಮಗೆ ಎಲ್ಲಾ ಗೊತ್ತಿದೆ' ಎಂದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!