ಸಿಸಿಬಿ ಅಧಿಕಾರಿಗಳ ಮುಂದೆ ಮಾಜಿ ಮೇಯರ್ ಸಂಪತ್ ರಾಜ್ ಹೈಡ್ರಾಮಾ!

ಸಿಸಿಬಿ ಅಧಿಕಾರಿಗಳ ಮುಂದೆ ಮಾಜಿ ಮೇಯರ್ ಸಂಪತ್ ರಾಜ್ ಹೈಡ್ರಾಮಾ!

Published : Aug 18, 2020, 05:22 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ. 'ಈ ಗಲಭೆಗೂ ನನಗೂ ಯಾವುದೇ ಸಂಬಂಧವಿಲ್ಲ. ನನಗೆ ಕಾನೂನಿನ ಬಗ್ಗೆ ಅಪಾರ ಗೌರವವಿದೆ. ಬೇಕಿದ್ದರೆ ನನ್ನ ಮೊಬೈಲ್ ಚೆಕ್ ಮಾಡಿ ನೋಡಿಕೊಳ್ಳಿ. ವಿನಾಕಾರಣ ನನ್ನನ್ನು ಕರೆದಿರುವುದು ಸರಿಯಲ್ಲ'ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಸಂಪತ್‌ ರಾಜ್ ಮಾತಿಗೆ ಅಧಿಕಾರಿಗಳು ನಕ್ಕು ' ನಮಗೆ ಎಲ್ಲಾ ಗೊತ್ತಿದೆ' ಎಂದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 18): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ. 'ಈ ಗಲಭೆಗೂ ನನಗೂ ಯಾವುದೇ ಸಂಬಂಧವಿಲ್ಲ. ನನಗೆ ಕಾನೂನಿನ ಬಗ್ಗೆ ಅಪಾರ ಗೌರವವಿದೆ. ಬೇಕಿದ್ದರೆ ನನ್ನ ಮೊಬೈಲ್ ಚೆಕ್ ಮಾಡಿ ನೋಡಿಕೊಳ್ಳಿ. ವಿನಾಕಾರಣ ನನ್ನನ್ನು ಕರೆದಿರುವುದು ಸರಿಯಲ್ಲ'ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಸಂಪತ್‌ ರಾಜ್ ಮಾತಿಗೆ ಅಧಿಕಾರಿಗಳು ನಕ್ಕು ' ನಮಗೆ ಎಲ್ಲಾ ಗೊತ್ತಿದೆ' ಎಂದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ