ವಿಕ್ಟೋರಿಯಾ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ..!

ವಿಕ್ಟೋರಿಯಾ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ..!

Suvarna News   | Asianet News
Published : Jul 01, 2020, 01:18 PM IST

ಕೆಮ್ಮಿನಿಂದ ನರಳುತ್ತಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡದೇ ಅಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಕಾರಣರಾದ್ರಾ ಎನ್ನುವ ಅನುಮಾನ ಜೋರಾಗಿದೆ. ಬಿಬಿಎಂಪಿ ರಿಪೋರ್ಟ್ ಇಲ್ಲದೇ ಅಡ್ಮಿಟ್ ಮಾಡಿಕೊಳ್ಳಲ್ಲ ಎಂದು ಡಾಕ್ಟರ್ ಖಡಾಖಂಡಿತವಾಗಿ ಹೇಳಿದ್ದಾರೆ.

ಬೆಂಗಳೂರು(ಜು.01): ನಗರದ ವಿಕ್ಟೋರಿಯ ಆಸ್ಪತ್ರೆಯವರ ನಿರ್ಲಕ್ಷ್ಯಕ್ಕೆ 52 ವರ್ಷದ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದ ಹೃದಯಕಲುಕುವ ಘಟನೆ ನಡೆದಿದೆ. BBMP ಬೇಜವ್ದಾರಿಗೆ ಅಮಾಯಕ ವ್ಯಕ್ತಿಯ ಸಾವು ಸಂಭವಿಸಿದೆ.

ಕೆಮ್ಮಿನಿಂದ ನರಳುತ್ತಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡದೇ ಅಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಕಾರಣರಾದ್ರಾ ಎನ್ನುವ ಅನುಮಾನ ಜೋರಾಗಿದೆ. ಬಿಬಿಎಂಪಿ ರಿಪೋರ್ಟ್ ಇಲ್ಲದೇ ಅಡ್ಮಿಟ್ ಮಾಡಿಕೊಳ್ಳಲ್ಲ ಎಂದು ಡಾಕ್ಟರ್ ಖಡಾಖಂಡಿತವಾಗಿ ಹೇಳಿದ್ದಾರೆ.

ಕೊನೆಗೂ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಇದ್ದಿದ್ದರಿಂದ ಆಸ್ಪತ್ರೆ ಬಾಗಿಲಲ್ಲೇ ನರಳಿ ನರಳಿ ವ್ಯಕ್ತಿ ಪ್ರಾಣ ಬಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ...
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!