ವಿಕ್ಟೋರಿಯಾ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ..!

ವಿಕ್ಟೋರಿಯಾ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ..!

Suvarna News   | Asianet News
Published : Jul 01, 2020, 01:18 PM IST

ಕೆಮ್ಮಿನಿಂದ ನರಳುತ್ತಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡದೇ ಅಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಕಾರಣರಾದ್ರಾ ಎನ್ನುವ ಅನುಮಾನ ಜೋರಾಗಿದೆ. ಬಿಬಿಎಂಪಿ ರಿಪೋರ್ಟ್ ಇಲ್ಲದೇ ಅಡ್ಮಿಟ್ ಮಾಡಿಕೊಳ್ಳಲ್ಲ ಎಂದು ಡಾಕ್ಟರ್ ಖಡಾಖಂಡಿತವಾಗಿ ಹೇಳಿದ್ದಾರೆ.

ಬೆಂಗಳೂರು(ಜು.01): ನಗರದ ವಿಕ್ಟೋರಿಯ ಆಸ್ಪತ್ರೆಯವರ ನಿರ್ಲಕ್ಷ್ಯಕ್ಕೆ 52 ವರ್ಷದ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದ ಹೃದಯಕಲುಕುವ ಘಟನೆ ನಡೆದಿದೆ. BBMP ಬೇಜವ್ದಾರಿಗೆ ಅಮಾಯಕ ವ್ಯಕ್ತಿಯ ಸಾವು ಸಂಭವಿಸಿದೆ.

ಕೆಮ್ಮಿನಿಂದ ನರಳುತ್ತಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡದೇ ಅಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಕಾರಣರಾದ್ರಾ ಎನ್ನುವ ಅನುಮಾನ ಜೋರಾಗಿದೆ. ಬಿಬಿಎಂಪಿ ರಿಪೋರ್ಟ್ ಇಲ್ಲದೇ ಅಡ್ಮಿಟ್ ಮಾಡಿಕೊಳ್ಳಲ್ಲ ಎಂದು ಡಾಕ್ಟರ್ ಖಡಾಖಂಡಿತವಾಗಿ ಹೇಳಿದ್ದಾರೆ.

ಕೊನೆಗೂ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಇದ್ದಿದ್ದರಿಂದ ಆಸ್ಪತ್ರೆ ಬಾಗಿಲಲ್ಲೇ ನರಳಿ ನರಳಿ ವ್ಯಕ್ತಿ ಪ್ರಾಣ ಬಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ...
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?