ವಿಕ್ಟೋರಿಯಾ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ..!

ವಿಕ್ಟೋರಿಯಾ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ..!

Suvarna News   | Asianet News
Published : Jul 01, 2020, 01:18 PM IST

ಕೆಮ್ಮಿನಿಂದ ನರಳುತ್ತಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡದೇ ಅಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಕಾರಣರಾದ್ರಾ ಎನ್ನುವ ಅನುಮಾನ ಜೋರಾಗಿದೆ. ಬಿಬಿಎಂಪಿ ರಿಪೋರ್ಟ್ ಇಲ್ಲದೇ ಅಡ್ಮಿಟ್ ಮಾಡಿಕೊಳ್ಳಲ್ಲ ಎಂದು ಡಾಕ್ಟರ್ ಖಡಾಖಂಡಿತವಾಗಿ ಹೇಳಿದ್ದಾರೆ.

ಬೆಂಗಳೂರು(ಜು.01): ನಗರದ ವಿಕ್ಟೋರಿಯ ಆಸ್ಪತ್ರೆಯವರ ನಿರ್ಲಕ್ಷ್ಯಕ್ಕೆ 52 ವರ್ಷದ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದ ಹೃದಯಕಲುಕುವ ಘಟನೆ ನಡೆದಿದೆ. BBMP ಬೇಜವ್ದಾರಿಗೆ ಅಮಾಯಕ ವ್ಯಕ್ತಿಯ ಸಾವು ಸಂಭವಿಸಿದೆ.

ಕೆಮ್ಮಿನಿಂದ ನರಳುತ್ತಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡದೇ ಅಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಕಾರಣರಾದ್ರಾ ಎನ್ನುವ ಅನುಮಾನ ಜೋರಾಗಿದೆ. ಬಿಬಿಎಂಪಿ ರಿಪೋರ್ಟ್ ಇಲ್ಲದೇ ಅಡ್ಮಿಟ್ ಮಾಡಿಕೊಳ್ಳಲ್ಲ ಎಂದು ಡಾಕ್ಟರ್ ಖಡಾಖಂಡಿತವಾಗಿ ಹೇಳಿದ್ದಾರೆ.

ಕೊನೆಗೂ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಇದ್ದಿದ್ದರಿಂದ ಆಸ್ಪತ್ರೆ ಬಾಗಿಲಲ್ಲೇ ನರಳಿ ನರಳಿ ವ್ಯಕ್ತಿ ಪ್ರಾಣ ಬಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ...
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?