ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಿಬಿಎಂಪಿ ಬೆಂಕಿ ದುರಂತ, ತನಿಖೆಗೂ ಮುನ್ನವೇ ಕಾಂಗ್ರೆಸ್‌ 'ಬೆಂಕಿ' ಟ್ವೀಟ್‌!

ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಿಬಿಎಂಪಿ ಬೆಂಕಿ ದುರಂತ, ತನಿಖೆಗೂ ಮುನ್ನವೇ ಕಾಂಗ್ರೆಸ್‌ 'ಬೆಂಕಿ' ಟ್ವೀಟ್‌!

Published : Aug 12, 2023, 11:18 PM IST

ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಿಬಿಎಂಪಿ ಬೆಂಕಿ ದುರಂತ ಸಂಭವಿಸಿದೆ. ಬೆಂಜಿನ್ ಸೋರಿಕೆಯಿಂದ್ಲೇ ಕಂಟ್ರೋಲ್ ರೂಮ್ ಧಗಧಗ ಎಂದಿದೆ. ಆಡಿಯೋ ಸಾಕ್ಷ್ಯದಲ್ಲಿ ಅಧಿಕಾರಿಗಳ ಬಂಡವಾಳ ಬಯಲಾಗಿದೆ.

ಬೆಂಗಳೂರು (ಆ.12): ಕಮಿಷನ್ ಆರೋಪದ ಬೆನ್ನಲ್ಲೇ ಬಿಬಿಎಂಪಿ ಕಚೇರಿಗೆ ಬೆಂಕಿ ಬಿದ್ದಿದ್ದು ಅಚ್ಚರಿಗೆ ಕಾರಣವಾಗಿತ್ತು. ರಾಜಕೀಯ ಅಂಗಳದಲ್ಲಿ ಈ ಪ್ರಕರಣ ಸಹಜವಾಗಿ ಭಾರಿ ಸಂಚಲನ ಮೂಡಿಸಿತ್ತು. ಬೆಂಕಿ ಬಿದ್ದ ಕ್ಷಣದಿಂದಲೇ ರಾಜಕೀಯದ ಕಿಡಿ ಕೂಡಾ ಹೊತ್ತಿಕೊಂಡಿತ್ತು. ಘಟನೆ ನಡೆಯುತ್ತಿದ್ದಂತೆಯೇ ಬೆಳಗಾವಿಯಿಂದ ಬೆಂಗಳೂರಿಗೆ ಬಂದ ಸಿಎಂ, ಡಿಸಿಎಂ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು.

ಈ ನಡುವೆ ಪ್ರಾಥಮಿಕ ತನಿಖೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಅಚಾತುರ್ಯ ಸಂಭವಿಸಿದೆ ಎನ್ನಲಾಗಿದೆ. ಆದರೆ, ತನಿಖೆಗೂ ಮುನ್ನವೇ ಇದು ಬಿಜೆಪಿ ಹಾಕಿಸಿದ ಬೆಂಕಿ ಎಂದು ನೇರವಾಗಿ ಆರೋಪ ಮಾಡಿದ್ದ ಕಾಂಗ್ರೆಸ್‌ ಈಗ ಮುಜುಗರಕ್ಕೆ ಈಡಾಗಿದೆ.

 

ಬಿಬಿಎಂಪಿ ಅಗ್ನಿ ದುರಂತ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು, ಬೆಂಕಿ ಇಟ್ಟವರ‍್ಯಾರು?

ಸ್ವತಃ ಡಿಕೆ ಶಿವಕುಮಾರ್‌ ಈ ಬಗ್ಗೆ ಮಾತನಾಡಿದ್ದು, ತನಿಖೆಗೂ ಮೊದಲೇ ನಿರ್ಧಾರಕ್ಕೆ ಬರಲ್ಲ. ನಮ್ಮ ಹುಡುಗರು ಏನೋ ಟ್ವೀಟ್ ಮಾಡಿದ್ದಾರೆ, ವಾಪಸ್ ತೆಗೆಸಿದ್ದೇನೆ ಅಂತಾ ಹೇಳಿದ್ದಾರೆ. ಇನ್ನು ದಿನೇಶ್‌ ಗುಂಡೂರಾವ್‌ ಕೂಡ ಇದೇ ಮಾತು ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more