ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಿಬಿಎಂಪಿ ಬೆಂಕಿ ದುರಂತ, ತನಿಖೆಗೂ ಮುನ್ನವೇ ಕಾಂಗ್ರೆಸ್‌ 'ಬೆಂಕಿ' ಟ್ವೀಟ್‌!

ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಿಬಿಎಂಪಿ ಬೆಂಕಿ ದುರಂತ, ತನಿಖೆಗೂ ಮುನ್ನವೇ ಕಾಂಗ್ರೆಸ್‌ 'ಬೆಂಕಿ' ಟ್ವೀಟ್‌!

Published : Aug 12, 2023, 11:18 PM IST

ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಿಬಿಎಂಪಿ ಬೆಂಕಿ ದುರಂತ ಸಂಭವಿಸಿದೆ. ಬೆಂಜಿನ್ ಸೋರಿಕೆಯಿಂದ್ಲೇ ಕಂಟ್ರೋಲ್ ರೂಮ್ ಧಗಧಗ ಎಂದಿದೆ. ಆಡಿಯೋ ಸಾಕ್ಷ್ಯದಲ್ಲಿ ಅಧಿಕಾರಿಗಳ ಬಂಡವಾಳ ಬಯಲಾಗಿದೆ.

ಬೆಂಗಳೂರು (ಆ.12): ಕಮಿಷನ್ ಆರೋಪದ ಬೆನ್ನಲ್ಲೇ ಬಿಬಿಎಂಪಿ ಕಚೇರಿಗೆ ಬೆಂಕಿ ಬಿದ್ದಿದ್ದು ಅಚ್ಚರಿಗೆ ಕಾರಣವಾಗಿತ್ತು. ರಾಜಕೀಯ ಅಂಗಳದಲ್ಲಿ ಈ ಪ್ರಕರಣ ಸಹಜವಾಗಿ ಭಾರಿ ಸಂಚಲನ ಮೂಡಿಸಿತ್ತು. ಬೆಂಕಿ ಬಿದ್ದ ಕ್ಷಣದಿಂದಲೇ ರಾಜಕೀಯದ ಕಿಡಿ ಕೂಡಾ ಹೊತ್ತಿಕೊಂಡಿತ್ತು. ಘಟನೆ ನಡೆಯುತ್ತಿದ್ದಂತೆಯೇ ಬೆಳಗಾವಿಯಿಂದ ಬೆಂಗಳೂರಿಗೆ ಬಂದ ಸಿಎಂ, ಡಿಸಿಎಂ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು.

ಈ ನಡುವೆ ಪ್ರಾಥಮಿಕ ತನಿಖೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಅಚಾತುರ್ಯ ಸಂಭವಿಸಿದೆ ಎನ್ನಲಾಗಿದೆ. ಆದರೆ, ತನಿಖೆಗೂ ಮುನ್ನವೇ ಇದು ಬಿಜೆಪಿ ಹಾಕಿಸಿದ ಬೆಂಕಿ ಎಂದು ನೇರವಾಗಿ ಆರೋಪ ಮಾಡಿದ್ದ ಕಾಂಗ್ರೆಸ್‌ ಈಗ ಮುಜುಗರಕ್ಕೆ ಈಡಾಗಿದೆ.

 

ಬಿಬಿಎಂಪಿ ಅಗ್ನಿ ದುರಂತ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು, ಬೆಂಕಿ ಇಟ್ಟವರ‍್ಯಾರು?

ಸ್ವತಃ ಡಿಕೆ ಶಿವಕುಮಾರ್‌ ಈ ಬಗ್ಗೆ ಮಾತನಾಡಿದ್ದು, ತನಿಖೆಗೂ ಮೊದಲೇ ನಿರ್ಧಾರಕ್ಕೆ ಬರಲ್ಲ. ನಮ್ಮ ಹುಡುಗರು ಏನೋ ಟ್ವೀಟ್ ಮಾಡಿದ್ದಾರೆ, ವಾಪಸ್ ತೆಗೆಸಿದ್ದೇನೆ ಅಂತಾ ಹೇಳಿದ್ದಾರೆ. ಇನ್ನು ದಿನೇಶ್‌ ಗುಂಡೂರಾವ್‌ ಕೂಡ ಇದೇ ಮಾತು ಹೇಳಿದ್ದಾರೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more