ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಿಬಿಎಂಪಿ ಬೆಂಕಿ ದುರಂತ, ತನಿಖೆಗೂ ಮುನ್ನವೇ ಕಾಂಗ್ರೆಸ್‌ 'ಬೆಂಕಿ' ಟ್ವೀಟ್‌!

ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಿಬಿಎಂಪಿ ಬೆಂಕಿ ದುರಂತ, ತನಿಖೆಗೂ ಮುನ್ನವೇ ಕಾಂಗ್ರೆಸ್‌ 'ಬೆಂಕಿ' ಟ್ವೀಟ್‌!

Published : Aug 12, 2023, 11:18 PM IST

ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಿಬಿಎಂಪಿ ಬೆಂಕಿ ದುರಂತ ಸಂಭವಿಸಿದೆ. ಬೆಂಜಿನ್ ಸೋರಿಕೆಯಿಂದ್ಲೇ ಕಂಟ್ರೋಲ್ ರೂಮ್ ಧಗಧಗ ಎಂದಿದೆ. ಆಡಿಯೋ ಸಾಕ್ಷ್ಯದಲ್ಲಿ ಅಧಿಕಾರಿಗಳ ಬಂಡವಾಳ ಬಯಲಾಗಿದೆ.

ಬೆಂಗಳೂರು (ಆ.12): ಕಮಿಷನ್ ಆರೋಪದ ಬೆನ್ನಲ್ಲೇ ಬಿಬಿಎಂಪಿ ಕಚೇರಿಗೆ ಬೆಂಕಿ ಬಿದ್ದಿದ್ದು ಅಚ್ಚರಿಗೆ ಕಾರಣವಾಗಿತ್ತು. ರಾಜಕೀಯ ಅಂಗಳದಲ್ಲಿ ಈ ಪ್ರಕರಣ ಸಹಜವಾಗಿ ಭಾರಿ ಸಂಚಲನ ಮೂಡಿಸಿತ್ತು. ಬೆಂಕಿ ಬಿದ್ದ ಕ್ಷಣದಿಂದಲೇ ರಾಜಕೀಯದ ಕಿಡಿ ಕೂಡಾ ಹೊತ್ತಿಕೊಂಡಿತ್ತು. ಘಟನೆ ನಡೆಯುತ್ತಿದ್ದಂತೆಯೇ ಬೆಳಗಾವಿಯಿಂದ ಬೆಂಗಳೂರಿಗೆ ಬಂದ ಸಿಎಂ, ಡಿಸಿಎಂ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು.

ಈ ನಡುವೆ ಪ್ರಾಥಮಿಕ ತನಿಖೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಅಚಾತುರ್ಯ ಸಂಭವಿಸಿದೆ ಎನ್ನಲಾಗಿದೆ. ಆದರೆ, ತನಿಖೆಗೂ ಮುನ್ನವೇ ಇದು ಬಿಜೆಪಿ ಹಾಕಿಸಿದ ಬೆಂಕಿ ಎಂದು ನೇರವಾಗಿ ಆರೋಪ ಮಾಡಿದ್ದ ಕಾಂಗ್ರೆಸ್‌ ಈಗ ಮುಜುಗರಕ್ಕೆ ಈಡಾಗಿದೆ.

 

ಬಿಬಿಎಂಪಿ ಅಗ್ನಿ ದುರಂತ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು, ಬೆಂಕಿ ಇಟ್ಟವರ‍್ಯಾರು?

ಸ್ವತಃ ಡಿಕೆ ಶಿವಕುಮಾರ್‌ ಈ ಬಗ್ಗೆ ಮಾತನಾಡಿದ್ದು, ತನಿಖೆಗೂ ಮೊದಲೇ ನಿರ್ಧಾರಕ್ಕೆ ಬರಲ್ಲ. ನಮ್ಮ ಹುಡುಗರು ಏನೋ ಟ್ವೀಟ್ ಮಾಡಿದ್ದಾರೆ, ವಾಪಸ್ ತೆಗೆಸಿದ್ದೇನೆ ಅಂತಾ ಹೇಳಿದ್ದಾರೆ. ಇನ್ನು ದಿನೇಶ್‌ ಗುಂಡೂರಾವ್‌ ಕೂಡ ಇದೇ ಮಾತು ಹೇಳಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more