ಮಾಸ್ಕ್ ನಿಯಮಕ್ಕೆ ಲಾಜಿಕ್ಕೇ ಇಲ್ಲ; ಕೊರೊನಾ ಹೆಸರಲ್ಲಿ ಬಿಬಿಎಂಪಿ ತುಘಲಕ್ ದರ್ಬಾರ್..!

ಮಾಸ್ಕ್ ನಿಯಮಕ್ಕೆ ಲಾಜಿಕ್ಕೇ ಇಲ್ಲ; ಕೊರೊನಾ ಹೆಸರಲ್ಲಿ ಬಿಬಿಎಂಪಿ ತುಘಲಕ್ ದರ್ಬಾರ್..!

Suvarna News   | Asianet News
Published : Oct 29, 2020, 03:44 PM IST

‘ಕಾರಿನಲ್ಲಿ ಒಬ್ಬರೇ ಇದ್ದರೂ, ಕಿಟಕಿ ಗಾಜು ಮುಚ್ಚಿದ್ದರೂ ಮಾಸ್ಕ್‌ ಧರಿಸಬೇಕು’ ಎಂಬ ಬಿಬಿಎಂಪಿ ನೀತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಾಸ್ಕ್ ಕಡ್ಡಾಯ ವಿಚಾರದಲ್ಲಿ ಹೊಸ ಹೊಸ ಕಾನೂನುಗಳನ್ನು ತರಲು ಹೋಗಿ ಬಿಬಿಎಂಪಿ ಯಡವಟ್ಟು ಮಾಡುತ್ತಿದೆ. 

ಬೆಂಗಳೂರು (ಅ. 29): ‘ಕಾರಿನಲ್ಲಿ ಒಬ್ಬರೇ ಇದ್ದರೂ, ಕಿಟಕಿ ಗಾಜು ಮುಚ್ಚಿದ್ದರೂ ಮಾಸ್ಕ್‌ ಧರಿಸಬೇಕು’ ಎಂಬ ಬಿಬಿಎಂಪಿ ನೀತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಾಸ್ಕ್ ಕಡ್ಡಾಯ ವಿಚಾರದಲ್ಲಿ ಹೊಸ ಹೊಸ ಕಾನೂನುಗಳನ್ನು ತರಲು ಹೋಗಿ ಬಿಬಿಎಂಪಿ ಯಡವಟ್ಟು ಮಾಡುತ್ತಿದೆ. ಹೆಚ್ಚಿನ ನಿಯಮಗಳಿಗೆ ಲಾಜಿಕ್ ಇರುವುದಿಲ್ಲ. ದುಡ್ಡು ಮಾಡಲು ಒಂದು ದಾರಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗಣ್ಯರ ಜೊತೆ ಚರ್ಚೆ ಮಾಡಿದಾಗ ಬಂದ ವಿಚಾರಗಳಿವು..!

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?