ಮಾಸ್ಕ್ ನಿಯಮಕ್ಕೆ ಲಾಜಿಕ್ಕೇ ಇಲ್ಲ; ಕೊರೊನಾ ಹೆಸರಲ್ಲಿ ಬಿಬಿಎಂಪಿ ತುಘಲಕ್ ದರ್ಬಾರ್..!

ಮಾಸ್ಕ್ ನಿಯಮಕ್ಕೆ ಲಾಜಿಕ್ಕೇ ಇಲ್ಲ; ಕೊರೊನಾ ಹೆಸರಲ್ಲಿ ಬಿಬಿಎಂಪಿ ತುಘಲಕ್ ದರ್ಬಾರ್..!

Suvarna News   | Asianet News
Published : Oct 29, 2020, 03:44 PM IST

‘ಕಾರಿನಲ್ಲಿ ಒಬ್ಬರೇ ಇದ್ದರೂ, ಕಿಟಕಿ ಗಾಜು ಮುಚ್ಚಿದ್ದರೂ ಮಾಸ್ಕ್‌ ಧರಿಸಬೇಕು’ ಎಂಬ ಬಿಬಿಎಂಪಿ ನೀತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಾಸ್ಕ್ ಕಡ್ಡಾಯ ವಿಚಾರದಲ್ಲಿ ಹೊಸ ಹೊಸ ಕಾನೂನುಗಳನ್ನು ತರಲು ಹೋಗಿ ಬಿಬಿಎಂಪಿ ಯಡವಟ್ಟು ಮಾಡುತ್ತಿದೆ. 

ಬೆಂಗಳೂರು (ಅ. 29): ‘ಕಾರಿನಲ್ಲಿ ಒಬ್ಬರೇ ಇದ್ದರೂ, ಕಿಟಕಿ ಗಾಜು ಮುಚ್ಚಿದ್ದರೂ ಮಾಸ್ಕ್‌ ಧರಿಸಬೇಕು’ ಎಂಬ ಬಿಬಿಎಂಪಿ ನೀತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಾಸ್ಕ್ ಕಡ್ಡಾಯ ವಿಚಾರದಲ್ಲಿ ಹೊಸ ಹೊಸ ಕಾನೂನುಗಳನ್ನು ತರಲು ಹೋಗಿ ಬಿಬಿಎಂಪಿ ಯಡವಟ್ಟು ಮಾಡುತ್ತಿದೆ. ಹೆಚ್ಚಿನ ನಿಯಮಗಳಿಗೆ ಲಾಜಿಕ್ ಇರುವುದಿಲ್ಲ. ದುಡ್ಡು ಮಾಡಲು ಒಂದು ದಾರಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗಣ್ಯರ ಜೊತೆ ಚರ್ಚೆ ಮಾಡಿದಾಗ ಬಂದ ವಿಚಾರಗಳಿವು..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!