ಮಾಸ್ಕ್ ನಿಯಮಕ್ಕೆ ಲಾಜಿಕ್ಕೇ ಇಲ್ಲ; ಕೊರೊನಾ ಹೆಸರಲ್ಲಿ ಬಿಬಿಎಂಪಿ ತುಘಲಕ್ ದರ್ಬಾರ್..!

ಮಾಸ್ಕ್ ನಿಯಮಕ್ಕೆ ಲಾಜಿಕ್ಕೇ ಇಲ್ಲ; ಕೊರೊನಾ ಹೆಸರಲ್ಲಿ ಬಿಬಿಎಂಪಿ ತುಘಲಕ್ ದರ್ಬಾರ್..!

Suvarna News   | Asianet News
Published : Oct 29, 2020, 03:44 PM IST

‘ಕಾರಿನಲ್ಲಿ ಒಬ್ಬರೇ ಇದ್ದರೂ, ಕಿಟಕಿ ಗಾಜು ಮುಚ್ಚಿದ್ದರೂ ಮಾಸ್ಕ್‌ ಧರಿಸಬೇಕು’ ಎಂಬ ಬಿಬಿಎಂಪಿ ನೀತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಾಸ್ಕ್ ಕಡ್ಡಾಯ ವಿಚಾರದಲ್ಲಿ ಹೊಸ ಹೊಸ ಕಾನೂನುಗಳನ್ನು ತರಲು ಹೋಗಿ ಬಿಬಿಎಂಪಿ ಯಡವಟ್ಟು ಮಾಡುತ್ತಿದೆ. 

ಬೆಂಗಳೂರು (ಅ. 29): ‘ಕಾರಿನಲ್ಲಿ ಒಬ್ಬರೇ ಇದ್ದರೂ, ಕಿಟಕಿ ಗಾಜು ಮುಚ್ಚಿದ್ದರೂ ಮಾಸ್ಕ್‌ ಧರಿಸಬೇಕು’ ಎಂಬ ಬಿಬಿಎಂಪಿ ನೀತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಾಸ್ಕ್ ಕಡ್ಡಾಯ ವಿಚಾರದಲ್ಲಿ ಹೊಸ ಹೊಸ ಕಾನೂನುಗಳನ್ನು ತರಲು ಹೋಗಿ ಬಿಬಿಎಂಪಿ ಯಡವಟ್ಟು ಮಾಡುತ್ತಿದೆ. ಹೆಚ್ಚಿನ ನಿಯಮಗಳಿಗೆ ಲಾಜಿಕ್ ಇರುವುದಿಲ್ಲ. ದುಡ್ಡು ಮಾಡಲು ಒಂದು ದಾರಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗಣ್ಯರ ಜೊತೆ ಚರ್ಚೆ ಮಾಡಿದಾಗ ಬಂದ ವಿಚಾರಗಳಿವು..!

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?