BBMP ನಿರ್ಲಕ್ಷ್ಯಕ್ಕೆ ಬೆಂಗಳೂರಲ್ಲಿ ಮತ್ತೊಂದು ಬಲಿ..!

BBMP ನಿರ್ಲಕ್ಷ್ಯಕ್ಕೆ ಬೆಂಗಳೂರಲ್ಲಿ ಮತ್ತೊಂದು ಬಲಿ..!

Suvarna News   | Asianet News
Published : Jul 18, 2020, 01:38 PM IST

ಮನೆಯಲ್ಲಿ ಮೂರು ಜನ ಇದ್ಧೇವೆ, ನಮಗೆ ಕೊರೋನಾ ಇದೆ ಆಸ್ಪತ್ರೆಗೆ ಕರ್ಕೊಂಡು ಹೋಗಿ ಎಂದು ಅಂಗಲಾಚಿದರು, ಬಿಬಿಎಂಪಿ ಕ್ಯಾರೇ ಅಂದಿಲ್ಲ. ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ ಎಂದು ಬಿಬಿಎಂಪಿ ಸಬೂಬು ಹೇಳಿದೆ.

ಬೆಂಗಳೂರು(ಜು.18): ಒಂದೇ ಮನೆಯಲ್ಲಿ ಮೂರು ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಮೂರ್ನಾಲ್ಕು ದಿನಗಳಿಂದಲೂ ಬಿಬಿಎಂಪಿಗೆ ಒಂದೇ ಸಮನೆ ಕರೆ ಮಾಡುತ್ತಿದ್ದರು ಕ್ಯಾರೇ ಅನ್ನುತ್ತಿಲ್ಲ. ಇದೀಗ ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಡಜೀವ ಬಲಿಯಾಗಿದೆ.

ಆಗ ಬರ್ತಿವಿ, ಈಗ ಬರ್ತೀವಿ ಎಂದು ಬಿಬಿಎಂಪಿ ಸಿಬ್ಬಂದಿಗಳು ಕಾಲಹರಣ ಮಾಡಿದ್ದಾರೆ. ನಾಲ್ಕುದಿನಗಳ ಕಾಲ ನರಳಾಡಿ ಮಹಿಳೆಯೊಬ್ಬರು ಪ್ರಾಣಬಿಟ್ಟಿದ್ದಾರೆ. ವಿವಿ ಪುರದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು,ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ.

ಮನೆಯಲ್ಲಿ ಮೂರು ಜನ ಇದ್ಧೇವೆ, ನಮಗೆ ಕೊರೋನಾ ಇದೆ ಆಸ್ಪತ್ರೆಗೆ ಕರ್ಕೊಂಡು ಹೋಗಿ ಎಂದು ಅಂಗಲಾಚಿದರು, ಬಿಬಿಎಂಪಿ ಕ್ಯಾರೇ ಅಂದಿಲ್ಲ. ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ ಎಂದು ಬಿಬಿಎಂಪಿ ಸಬೂಬು ಹೇಳಿದೆ. ಉಸಿರಾಟದ ಸಮಸ್ಯೆಯಿಂದ ಮಹಿಳೆಯೊಬ್ಬರು ಪ್ರಾಣಬಿಟ್ಟಿದ್ದಾರೆ. ಇದೀಗ ಮಗ ಹಾಗೂ ಸೊಸೆಯನ್ನು ಕ್ವಾರಂಟೈನ್ ಮಾಡಲಾಗಿದೆ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗುತ್ತಿದ್ದು, ಈ ಸಾವು ನ್ಯಾಯವೇ ಎನ್ನುವ ಪ್ರಶ್ನೆ ಶುರುವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!