BBMP ನಿರ್ಲಕ್ಷ್ಯಕ್ಕೆ ಬೆಂಗಳೂರಲ್ಲಿ ಮತ್ತೊಂದು ಬಲಿ..!

BBMP ನಿರ್ಲಕ್ಷ್ಯಕ್ಕೆ ಬೆಂಗಳೂರಲ್ಲಿ ಮತ್ತೊಂದು ಬಲಿ..!

Published : Jul 18, 2020, 01:38 PM IST

ಮನೆಯಲ್ಲಿ ಮೂರು ಜನ ಇದ್ಧೇವೆ, ನಮಗೆ ಕೊರೋನಾ ಇದೆ ಆಸ್ಪತ್ರೆಗೆ ಕರ್ಕೊಂಡು ಹೋಗಿ ಎಂದು ಅಂಗಲಾಚಿದರು, ಬಿಬಿಎಂಪಿ ಕ್ಯಾರೇ ಅಂದಿಲ್ಲ. ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ ಎಂದು ಬಿಬಿಎಂಪಿ ಸಬೂಬು ಹೇಳಿದೆ.

ಬೆಂಗಳೂರು(ಜು.18): ಒಂದೇ ಮನೆಯಲ್ಲಿ ಮೂರು ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಮೂರ್ನಾಲ್ಕು ದಿನಗಳಿಂದಲೂ ಬಿಬಿಎಂಪಿಗೆ ಒಂದೇ ಸಮನೆ ಕರೆ ಮಾಡುತ್ತಿದ್ದರು ಕ್ಯಾರೇ ಅನ್ನುತ್ತಿಲ್ಲ. ಇದೀಗ ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಡಜೀವ ಬಲಿಯಾಗಿದೆ.

ಆಗ ಬರ್ತಿವಿ, ಈಗ ಬರ್ತೀವಿ ಎಂದು ಬಿಬಿಎಂಪಿ ಸಿಬ್ಬಂದಿಗಳು ಕಾಲಹರಣ ಮಾಡಿದ್ದಾರೆ. ನಾಲ್ಕುದಿನಗಳ ಕಾಲ ನರಳಾಡಿ ಮಹಿಳೆಯೊಬ್ಬರು ಪ್ರಾಣಬಿಟ್ಟಿದ್ದಾರೆ. ವಿವಿ ಪುರದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು,ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ.

ಮನೆಯಲ್ಲಿ ಮೂರು ಜನ ಇದ್ಧೇವೆ, ನಮಗೆ ಕೊರೋನಾ ಇದೆ ಆಸ್ಪತ್ರೆಗೆ ಕರ್ಕೊಂಡು ಹೋಗಿ ಎಂದು ಅಂಗಲಾಚಿದರು, ಬಿಬಿಎಂಪಿ ಕ್ಯಾರೇ ಅಂದಿಲ್ಲ. ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ ಎಂದು ಬಿಬಿಎಂಪಿ ಸಬೂಬು ಹೇಳಿದೆ. ಉಸಿರಾಟದ ಸಮಸ್ಯೆಯಿಂದ ಮಹಿಳೆಯೊಬ್ಬರು ಪ್ರಾಣಬಿಟ್ಟಿದ್ದಾರೆ. ಇದೀಗ ಮಗ ಹಾಗೂ ಸೊಸೆಯನ್ನು ಕ್ವಾರಂಟೈನ್ ಮಾಡಲಾಗಿದೆ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗುತ್ತಿದ್ದು, ಈ ಸಾವು ನ್ಯಾಯವೇ ಎನ್ನುವ ಪ್ರಶ್ನೆ ಶುರುವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!