BBMP ನಿರ್ಲಕ್ಷ್ಯಕ್ಕೆ ಬೆಂಗಳೂರಲ್ಲಿ ಮತ್ತೊಂದು ಬಲಿ..!

BBMP ನಿರ್ಲಕ್ಷ್ಯಕ್ಕೆ ಬೆಂಗಳೂರಲ್ಲಿ ಮತ್ತೊಂದು ಬಲಿ..!

Suvarna News   | Asianet News
Published : Jul 18, 2020, 01:38 PM IST

ಮನೆಯಲ್ಲಿ ಮೂರು ಜನ ಇದ್ಧೇವೆ, ನಮಗೆ ಕೊರೋನಾ ಇದೆ ಆಸ್ಪತ್ರೆಗೆ ಕರ್ಕೊಂಡು ಹೋಗಿ ಎಂದು ಅಂಗಲಾಚಿದರು, ಬಿಬಿಎಂಪಿ ಕ್ಯಾರೇ ಅಂದಿಲ್ಲ. ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ ಎಂದು ಬಿಬಿಎಂಪಿ ಸಬೂಬು ಹೇಳಿದೆ.

ಬೆಂಗಳೂರು(ಜು.18): ಒಂದೇ ಮನೆಯಲ್ಲಿ ಮೂರು ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಮೂರ್ನಾಲ್ಕು ದಿನಗಳಿಂದಲೂ ಬಿಬಿಎಂಪಿಗೆ ಒಂದೇ ಸಮನೆ ಕರೆ ಮಾಡುತ್ತಿದ್ದರು ಕ್ಯಾರೇ ಅನ್ನುತ್ತಿಲ್ಲ. ಇದೀಗ ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಡಜೀವ ಬಲಿಯಾಗಿದೆ.

ಆಗ ಬರ್ತಿವಿ, ಈಗ ಬರ್ತೀವಿ ಎಂದು ಬಿಬಿಎಂಪಿ ಸಿಬ್ಬಂದಿಗಳು ಕಾಲಹರಣ ಮಾಡಿದ್ದಾರೆ. ನಾಲ್ಕುದಿನಗಳ ಕಾಲ ನರಳಾಡಿ ಮಹಿಳೆಯೊಬ್ಬರು ಪ್ರಾಣಬಿಟ್ಟಿದ್ದಾರೆ. ವಿವಿ ಪುರದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು,ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ.

ಮನೆಯಲ್ಲಿ ಮೂರು ಜನ ಇದ್ಧೇವೆ, ನಮಗೆ ಕೊರೋನಾ ಇದೆ ಆಸ್ಪತ್ರೆಗೆ ಕರ್ಕೊಂಡು ಹೋಗಿ ಎಂದು ಅಂಗಲಾಚಿದರು, ಬಿಬಿಎಂಪಿ ಕ್ಯಾರೇ ಅಂದಿಲ್ಲ. ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ ಎಂದು ಬಿಬಿಎಂಪಿ ಸಬೂಬು ಹೇಳಿದೆ. ಉಸಿರಾಟದ ಸಮಸ್ಯೆಯಿಂದ ಮಹಿಳೆಯೊಬ್ಬರು ಪ್ರಾಣಬಿಟ್ಟಿದ್ದಾರೆ. ಇದೀಗ ಮಗ ಹಾಗೂ ಸೊಸೆಯನ್ನು ಕ್ವಾರಂಟೈನ್ ಮಾಡಲಾಗಿದೆ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗುತ್ತಿದ್ದು, ಈ ಸಾವು ನ್ಯಾಯವೇ ಎನ್ನುವ ಪ್ರಶ್ನೆ ಶುರುವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!