ಬೆಂಗ್ಳೂರಲ್ಲಿ ಸಾವು ಹೆಚ್ಚಾಗಲು BBMP ನಿರ್ಲಕ್ಷ್ಯವೇ ಕಾರಣ..!

ಬೆಂಗ್ಳೂರಲ್ಲಿ ಸಾವು ಹೆಚ್ಚಾಗಲು BBMP ನಿರ್ಲಕ್ಷ್ಯವೇ ಕಾರಣ..!

Published : Jul 10, 2020, 10:41 AM IST

ಬೆಂಗಳೂರಿನಲ್ಲಿ ಅತಿ ಹೆಚ್ಚು ಸಾವು ಸಂಭವಿಸಲು ಕಾರಣವೇನು ಎನ್ನುವ ಪ್ರಶ್ನೆಯನ್ನಿಟ್ಟುಕೊಂಡು ಹುಡುಕಲು ಸಿಗುವ ಮೊದಲ ಉತ್ತರವೇ ಬಿಬಿಎಂಪಿಯ ನಿರ್ಲಕ್ಷ್ಯ ಕಣ್ಣಮುಂದೆ ಬರುತ್ತದೆ

ಬೆಂಗಳೂರು(ಜು.10): ರಾಜ್ಯ ರಾಜಧಾನಿ ಬೆಂಗಳೂರು ಕೊರೋನಾ ಅಬ್ಬರಕ್ಕೆ ನಲುಗಿ ಹೋಗಿದೆ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಳದ ಜತೆ ಸಾವಿನ ಸಂಖ್ಯೆಯೂ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು ಸಾವು ಸಂಭವಿಸಲು ಕಾರಣವೇನು ಎನ್ನುವ ಪ್ರಶ್ನೆಯನ್ನಿಟ್ಟುಕೊಂಡು ಹುಡುಕಲು ಸಿಗುವ ಮೊದಲ ಉತ್ತರವೇ ಬಿಬಿಎಂಪಿಯ ನಿರ್ಲಕ್ಷ್ಯ ಕಣ್ಣಮುಂದೆ ಬರುತ್ತದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಂದು ಸಾವಿರ ಬೆಡ್ ವ್ಯವಸ್ಥೆ ಇದೆ ಎಂದಿತ್ತು ಆದರೆ ವಾಸ್ತವದಲ್ಲಿ ಅಷ್ಟು ಸಂಖ್ಯೆಯ ಬೆಡ್ ಇರಲಿಲ್ಲ. ಬಿಬಿಎಂಪಿ ಮಾಡಿರುವ ಯಡವಟ್ಟುಗಳೇನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!