ಇಮ್ರಾನ್ ಪಾಷಾ ಜೊತೆಗಿದ್ದ ಅಧಿಕಾರಿಗೂ ಸೋಂಕು ದೃಢ

ಇಮ್ರಾನ್ ಪಾಷಾ ಜೊತೆಗಿದ್ದ ಅಧಿಕಾರಿಗೂ ಸೋಂಕು ದೃಢ

Published : Jun 01, 2020, 02:59 PM IST

ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾಗೆ ಕೋವಿಡ್ 19 ಬಂದಿದ್ದು, ವಿಕ್ಟೋರಿಯಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಇಮ್ರಾನ್ ಪಾಷಾ ಸಂಪರ್ಕದಲ್ಲಿದ್ದ BBMP ಶಿಕ್ಷಣ ಇಲಾಖೆ ಆಯುಕ್ತರಿಗೂ ಕೊರೊನಾ ಬಂದಿದೆ. ಇವರು ಇಮ್ರಾನ್ ಪಾಷ ಜೊತೆ ಸಾಕಷ್ಟು ಸಭೆಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಇದೀಗ ಜೊತೆಗಿದ್ದ ಅಧಿಕಾರಿಗಳಿಗೂ ಆತಂಕ ಶುರುವಾಗಿದೆ. ಕೆಲವರಿಗೆ ಕ್ವಾರಂಟೈನ್‌ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 01): ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾಗೆ ಕೋವಿಡ್ 19 ಬಂದಿದ್ದು, ವಿಕ್ಟೋರಿಯಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಇಮ್ರಾನ್ ಪಾಷಾ ಸಂಪರ್ಕದಲ್ಲಿದ್ದ BBMP ಶಿಕ್ಷಣ ಇಲಾಖೆ ಆಯುಕ್ತರಿಗೂ ಕೊರೊನಾ ಬಂದಿದೆ. ಇವರು ಇಮ್ರಾನ್ ಪಾಷ ಜೊತೆ ಸಾಕಷ್ಟು ಸಭೆಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಇದೀಗ ಜೊತೆಗಿದ್ದ ಅಧಿಕಾರಿಗಳಿಗೂ ಆತಂಕ ಶುರುವಾಗಿದೆ. ಕೆಲವರಿಗೆ ಕ್ವಾರಂಟೈನ್‌ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಕೊರೋನಾ ವಾರಿಯರ್‌ಗೆ ಕಿರುಕುಳ; ರಕ್ಷಣೆ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಆಶಾ ಕಾರ್ಯಕರ್ತೆ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!