ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು: ಹೊಸ ವರ್ಷಕ್ಕೆ ಪಾಲಿಕೆ, ಪೊಲೀಸ್ ಇಲಾಖೆ ಗೈಡ್‌ಲೈನ್ಸ್ ರೆಡಿ !

ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು: ಹೊಸ ವರ್ಷಕ್ಕೆ ಪಾಲಿಕೆ, ಪೊಲೀಸ್ ಇಲಾಖೆ ಗೈಡ್‌ಲೈನ್ಸ್ ರೆಡಿ !

Published : Dec 18, 2023, 12:38 PM ISTUpdated : Dec 18, 2023, 12:39 PM IST

ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಿರೋ ಪಾಲಿಕೆ
ಈಗಾಗಲೇ ಗೈಡ್‌ಲೈನ್ಸ್ ರೆಡಿಯಾಗ್ತಿದೆ ಎಂದ ಬಿಬಿಎಂಪಿ ಕಮಿಷನರ್
ಪೊಲೀಸ್ ಇಲಾಖೆಗೆ ಸಾಥ್ ನೀಡೋದಾಗಿ ಪಾಲಿಕೆ ಆಯುಕ್ತರ ಹೇಳಿಕೆ

ಹೊಸ ವರ್ಷಕ್ಕೆ ಬಿಬಿಎಂಪಿ(BBMP) ಮತ್ತು ಪೊಲೀಸ್‌ ಇಲಾಖೆ(Police) ಗೈಡ್‌ಲೈನ್ಸ್‌ ಬಿಡುಗಡೆ ಮಾಡಲು ರೆಡಿಯಾಗಿದೆ. ಪಾಲಿಕೆ ಜೊತೆ ಸಭೆ ನಡೆಸಿ ಗೈಡ್ ಲೈನ್‌ನನ್ನು(Guidelines) ಪೊಲೀಸರು ರೆಡಿಮಾಡ್ತಿದ್ದಾರೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್(New year) ಗುಂಗಿನಲ್ಲಿದ್ದವರಿಗೆ ಲಗಾಮು ಹಾಕಿದ್ದಂತಾಗುತ್ತದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲಾಗಿದ್ದು, ಡಿಸೆಂಬರ್ 31ರ ಮಧ್ಯರಾತ್ರಿಗೆ ರೂಲ್ಸ್ ಅಪ್ಲೈ ಆಗಲಿದೆ. ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಕೆಗೆ ಪಾಲಿಕೆಗೆ ಸೂಚನೆ ನೀಡಿದೆ. ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಪಾಲಿಕೆ ಕೆಲಸ ಮಾಡುತ್ತಿದೆ. ಈಗಾಗಲೇ ಗೈಡ್‌ಲೈನ್ಸ್  ರೆಡಿಯಾಗುತ್ತಿದ್ದು, ಪೊಲೀಸ್ ಇಲಾಖೆಗೆ ಸಾಥ್ ನೀಡೋದಾಗಿ ಬಿಬಿಎಂಪಿ ಕಮಿಷನರ್ ಹೇಳಿದ್ದಾರೆ.ಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯವಾಗಿದ್ದು, ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ ಹೇರಲಾಗಿದೆ. ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ, ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ ಮಾಡಲಿದೆ. 

ಇದನ್ನೂ ವೀಕ್ಷಿಸಿ:  ಪ್ರಧಾನಿ ಭೇಟಿಗೆ ಸಿದ್ದರಾಮಯ್ಯಗೆ ಅವಕಾಶ: ರಾಜ್ಯದ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುತ್ತಾ ?

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more