ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ

ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ

Published : Jul 01, 2020, 02:40 PM ISTUpdated : Jul 01, 2020, 02:46 PM IST

ಬೆಂಗಳೂರಿನಲ್ಲಿ ಶವ ಸಂಸ್ಕಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಘಟನೆ ನಡೆದಿದೆ. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಬಿಬಿಎಂಪಿ ಸಿಬ್ಬಂದಿ ಕರೆದೊಯ್ದಿದ್ದಾರೆ. ನಾಗರಬಾವಿಯ ಮಾಳಗಾಳದಲ್ಲಿ ಶಂಕಿತೆ ಸಾವನ್ನಪ್ಪಿದ್ದರು. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಕರೆದೊಯ್ದಿದ್ದಾರೆ. ಈ ದೃಶ್ಯ ಕಂಡು ಜನತೆ ಬೆಚ್ಚಿ ಬಿದ್ದಿದೆ. ಎಂಥಾ ಬೇಜವಾಬ್ದಾರಿ ಇದು? ಯಾಕಿಷ್ಟು ಅಸಡ್ಡೆ ಮಾಡಲಾಗುತ್ತಿದೆ? ಸಂಬಂಧಪಟ್ಟ ಅಧಿಕಾರಿಗಳೇ ಮೈ ಚಳಿ ಬಿಟ್ಟು ಕೆಲಸ ಮಾಡಿ. ದಯವಿಟ್ಟು ಈ ರೀತಿಯಾಗಿ ಕೆಲಸ ಮಾಡಬೇಡಿ..!

 

ಬೆಂಗಳೂರು (ಜು. 01): ಶವ ಸಂಸ್ಕಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಘಟನೆ ನಡೆದಿದೆ. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಬಿಬಿಎಂಪಿ ಸಿಬ್ಬಂದಿ ಕರೆದೊಯ್ದಿದ್ದಾರೆ. ನಾಗರಬಾವಿಯ ಮಾಳಗಾಳದಲ್ಲಿ ಶಂಕಿತೆ ಸಾವನ್ನಪ್ಪಿದ್ದರು. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಕರೆದೊಯ್ದಿದ್ದಾರೆ. ಈ ದೃಶ್ಯ ಕಂಡು ಜನತೆ ಬೆಚ್ಚಿ ಬಿದ್ದಿದೆ. ಎಂಥಾ ಬೇಜವಾಬ್ದಾರಿ ಇದು? ಯಾಕಿಷ್ಟು ಅಸಡ್ಡೆ ಮಾಡಲಾಗುತ್ತಿದೆ? ಸಂಬಂಧಪಟ್ಟ ಅಧಿಕಾರಿಗಳೇ ಮೈ ಚಳಿ ಬಿಟ್ಟು ಕೆಲಸ ಮಾಡಿ. ದಯವಿಟ್ಟು ಈ ರೀತಿಯಾಗಿ ಕೆಲಸ ಮಾಡಬೇಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!