ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ

ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ

Published : Jul 01, 2020, 02:40 PM ISTUpdated : Jul 01, 2020, 02:46 PM IST

ಬೆಂಗಳೂರಿನಲ್ಲಿ ಶವ ಸಂಸ್ಕಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಘಟನೆ ನಡೆದಿದೆ. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಬಿಬಿಎಂಪಿ ಸಿಬ್ಬಂದಿ ಕರೆದೊಯ್ದಿದ್ದಾರೆ. ನಾಗರಬಾವಿಯ ಮಾಳಗಾಳದಲ್ಲಿ ಶಂಕಿತೆ ಸಾವನ್ನಪ್ಪಿದ್ದರು. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಕರೆದೊಯ್ದಿದ್ದಾರೆ. ಈ ದೃಶ್ಯ ಕಂಡು ಜನತೆ ಬೆಚ್ಚಿ ಬಿದ್ದಿದೆ. ಎಂಥಾ ಬೇಜವಾಬ್ದಾರಿ ಇದು? ಯಾಕಿಷ್ಟು ಅಸಡ್ಡೆ ಮಾಡಲಾಗುತ್ತಿದೆ? ಸಂಬಂಧಪಟ್ಟ ಅಧಿಕಾರಿಗಳೇ ಮೈ ಚಳಿ ಬಿಟ್ಟು ಕೆಲಸ ಮಾಡಿ. ದಯವಿಟ್ಟು ಈ ರೀತಿಯಾಗಿ ಕೆಲಸ ಮಾಡಬೇಡಿ..!

 

ಬೆಂಗಳೂರು (ಜು. 01): ಶವ ಸಂಸ್ಕಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಘಟನೆ ನಡೆದಿದೆ. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಬಿಬಿಎಂಪಿ ಸಿಬ್ಬಂದಿ ಕರೆದೊಯ್ದಿದ್ದಾರೆ. ನಾಗರಬಾವಿಯ ಮಾಳಗಾಳದಲ್ಲಿ ಶಂಕಿತೆ ಸಾವನ್ನಪ್ಪಿದ್ದರು. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಕರೆದೊಯ್ದಿದ್ದಾರೆ. ಈ ದೃಶ್ಯ ಕಂಡು ಜನತೆ ಬೆಚ್ಚಿ ಬಿದ್ದಿದೆ. ಎಂಥಾ ಬೇಜವಾಬ್ದಾರಿ ಇದು? ಯಾಕಿಷ್ಟು ಅಸಡ್ಡೆ ಮಾಡಲಾಗುತ್ತಿದೆ? ಸಂಬಂಧಪಟ್ಟ ಅಧಿಕಾರಿಗಳೇ ಮೈ ಚಳಿ ಬಿಟ್ಟು ಕೆಲಸ ಮಾಡಿ. ದಯವಿಟ್ಟು ಈ ರೀತಿಯಾಗಿ ಕೆಲಸ ಮಾಡಬೇಡಿ..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!