ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ

ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ

Published : Jul 01, 2020, 02:40 PM ISTUpdated : Jul 01, 2020, 02:46 PM IST

ಬೆಂಗಳೂರಿನಲ್ಲಿ ಶವ ಸಂಸ್ಕಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಘಟನೆ ನಡೆದಿದೆ. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಬಿಬಿಎಂಪಿ ಸಿಬ್ಬಂದಿ ಕರೆದೊಯ್ದಿದ್ದಾರೆ. ನಾಗರಬಾವಿಯ ಮಾಳಗಾಳದಲ್ಲಿ ಶಂಕಿತೆ ಸಾವನ್ನಪ್ಪಿದ್ದರು. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಕರೆದೊಯ್ದಿದ್ದಾರೆ. ಈ ದೃಶ್ಯ ಕಂಡು ಜನತೆ ಬೆಚ್ಚಿ ಬಿದ್ದಿದೆ. ಎಂಥಾ ಬೇಜವಾಬ್ದಾರಿ ಇದು? ಯಾಕಿಷ್ಟು ಅಸಡ್ಡೆ ಮಾಡಲಾಗುತ್ತಿದೆ? ಸಂಬಂಧಪಟ್ಟ ಅಧಿಕಾರಿಗಳೇ ಮೈ ಚಳಿ ಬಿಟ್ಟು ಕೆಲಸ ಮಾಡಿ. ದಯವಿಟ್ಟು ಈ ರೀತಿಯಾಗಿ ಕೆಲಸ ಮಾಡಬೇಡಿ..!

 

ಬೆಂಗಳೂರು (ಜು. 01): ಶವ ಸಂಸ್ಕಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಘಟನೆ ನಡೆದಿದೆ. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಬಿಬಿಎಂಪಿ ಸಿಬ್ಬಂದಿ ಕರೆದೊಯ್ದಿದ್ದಾರೆ. ನಾಗರಬಾವಿಯ ಮಾಳಗಾಳದಲ್ಲಿ ಶಂಕಿತೆ ಸಾವನ್ನಪ್ಪಿದ್ದರು. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಕರೆದೊಯ್ದಿದ್ದಾರೆ. ಈ ದೃಶ್ಯ ಕಂಡು ಜನತೆ ಬೆಚ್ಚಿ ಬಿದ್ದಿದೆ. ಎಂಥಾ ಬೇಜವಾಬ್ದಾರಿ ಇದು? ಯಾಕಿಷ್ಟು ಅಸಡ್ಡೆ ಮಾಡಲಾಗುತ್ತಿದೆ? ಸಂಬಂಧಪಟ್ಟ ಅಧಿಕಾರಿಗಳೇ ಮೈ ಚಳಿ ಬಿಟ್ಟು ಕೆಲಸ ಮಾಡಿ. ದಯವಿಟ್ಟು ಈ ರೀತಿಯಾಗಿ ಕೆಲಸ ಮಾಡಬೇಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!