ಪಂಚಮಸಾಲಿ 3 ನೇ ಪೀಠ ಸ್ಥಾಪನೆಗೆ ಬಿ ಸಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. 'ಬಿ ಸಿ ಪಾಟೀಲ್ ಈಗಾಗಲೇ ಕೈ ಸುಟ್ಟುಕೊಂಡಿದ್ದಾರೆ. ಈಗಲೇ ಅದೇ ಮಾಡಿದ್ರೆ ಸರ್ವನಾಶ ಆಗುತ್ತಾರೆ' ಎಂದು ದಾವಣಗೆರೆಯಲ್ಲಿ ಬಿ ಸಿ ಪಾಟೀಲ್ ಹೇಳಿದ್ದಾರೆ.
ಬೆಂಗಳೂರು (ಸೆ. 02): ಪಂಚಮಸಾಲಿ 3 ನೇ ಪೀಠ ಸ್ಥಾಪನೆಗೆ ಬಿ ಸಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. 'ಬಿ ಸಿ ಪಾಟೀಲ್ ಈಗಾಗಲೇ ಕೈ ಸುಟ್ಟುಕೊಂಡಿದ್ದಾರೆ. ಈಗಲೇ ಅದೇ ಮಾಡಿದ್ರೆ ಸರ್ವನಾಶ ಆಗುತ್ತಾರೆ' ಎಂದು ದಾವಣಗೆರೆಯಲ್ಲಿ ಬಿ ಸಿ ಪಾಟೀಲ್ ಹೇಳಿದ್ದಾರೆ.