ಹೊರಗಿನಿಂದ ಬಂದವರು, ಒಳಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ: ಈಶ್ವರಪ್ಪಗೆ ಬಿಸಿಪಾ ಟಾಂಗ್

ಹೊರಗಿನಿಂದ ಬಂದವರು, ಒಳಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ: ಈಶ್ವರಪ್ಪಗೆ ಬಿಸಿಪಾ ಟಾಂಗ್

Published : Jun 16, 2021, 02:48 PM ISTUpdated : Jun 16, 2021, 02:56 PM IST

- 17 ಮಂದಿ ಬಂದ ಮೇಲೆ ಗೊಂದಲ ಎಂಬ ಈಶ್ವರಪ್ಪ ಹೇಳಿಕೆಗೆ ಬಿಸಿ ಪಾಟೀಲ್ ಪ್ರತ್ಯುತ್ತರ 

- 'ಹೊರಗಿನಿಂದ ಬಂದವರು, ಒಳಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ'

- 'ಭಿನ್ನಾಭಿಪ್ರಾಯಗಳನ್ನು ಅರುಣ್ ಜೀ ಸರಿಪಡಿಸುತ್ತಾರೆ'

ಬೆಂಗಳೂರು (ಜೂ. 16): ಬಿಜೆಪಿಗೆ 17 ಮಂದಿ ಬಂದ ಮೇಲೆ ಗೊಂದಲ ಎಂಬ ಹೇಳಿಕೆಗೆ ಬಿಸಿ ಪಾಟೀಲ್ ಪ್ರತ್ಯುತ್ತರ ಕೊಟ್ಟಿದ್ದಾರೆ.

'ಹೊರಗಿನಿಂದ ಬಂದವರು, ಒಳಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ. ಮನೆಗೆ ಒಂದು ಸಲ ಸೊಸೆ ಬಂದ ಮೇಲೆ ಮೊಳೆ ಹೊಡೆದುಕೊಂಡು ಬಂದ ಹಾಗೆ' ಎಂದಿದ್ದಾರೆ. ಇನ್ನು ಅರುಣ್ ಸಿಂಗ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿ,  ನಮ್ಮನ್ನೆಲ್ಲಾ ಬರ ಹೇಳಿದ್ದಾರೆ. ಯಾವ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಾರೋ ನೋಡಬೇಕು. ಭಿನ್ನಾಭಿಪ್ರಾಯಗಳು ಸಹಜ. ಅದನ್ನು ಅರುಣ್‌ ಜೀ ಸರಿಪಡಿಸುತ್ತಾರೆ' ಎಂದು ಬಿಸಿ ಪಾಟೀಲ್ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!