ಹೊರಗಿನಿಂದ ಬಂದವರು, ಒಳಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ: ಈಶ್ವರಪ್ಪಗೆ ಬಿಸಿಪಾ ಟಾಂಗ್

ಹೊರಗಿನಿಂದ ಬಂದವರು, ಒಳಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ: ಈಶ್ವರಪ್ಪಗೆ ಬಿಸಿಪಾ ಟಾಂಗ್

Published : Jun 16, 2021, 02:48 PM ISTUpdated : Jun 16, 2021, 02:56 PM IST

- 17 ಮಂದಿ ಬಂದ ಮೇಲೆ ಗೊಂದಲ ಎಂಬ ಈಶ್ವರಪ್ಪ ಹೇಳಿಕೆಗೆ ಬಿಸಿ ಪಾಟೀಲ್ ಪ್ರತ್ಯುತ್ತರ 

- 'ಹೊರಗಿನಿಂದ ಬಂದವರು, ಒಳಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ'

- 'ಭಿನ್ನಾಭಿಪ್ರಾಯಗಳನ್ನು ಅರುಣ್ ಜೀ ಸರಿಪಡಿಸುತ್ತಾರೆ'

ಬೆಂಗಳೂರು (ಜೂ. 16): ಬಿಜೆಪಿಗೆ 17 ಮಂದಿ ಬಂದ ಮೇಲೆ ಗೊಂದಲ ಎಂಬ ಹೇಳಿಕೆಗೆ ಬಿಸಿ ಪಾಟೀಲ್ ಪ್ರತ್ಯುತ್ತರ ಕೊಟ್ಟಿದ್ದಾರೆ.

'ಹೊರಗಿನಿಂದ ಬಂದವರು, ಒಳಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ. ಮನೆಗೆ ಒಂದು ಸಲ ಸೊಸೆ ಬಂದ ಮೇಲೆ ಮೊಳೆ ಹೊಡೆದುಕೊಂಡು ಬಂದ ಹಾಗೆ' ಎಂದಿದ್ದಾರೆ. ಇನ್ನು ಅರುಣ್ ಸಿಂಗ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿ,  ನಮ್ಮನ್ನೆಲ್ಲಾ ಬರ ಹೇಳಿದ್ದಾರೆ. ಯಾವ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಾರೋ ನೋಡಬೇಕು. ಭಿನ್ನಾಭಿಪ್ರಾಯಗಳು ಸಹಜ. ಅದನ್ನು ಅರುಣ್‌ ಜೀ ಸರಿಪಡಿಸುತ್ತಾರೆ' ಎಂದು ಬಿಸಿ ಪಾಟೀಲ್ ಹೇಳಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ