ಹೊರಗಿನಿಂದ ಬಂದವರು, ಒಳಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ: ಈಶ್ವರಪ್ಪಗೆ ಬಿಸಿಪಾ ಟಾಂಗ್

ಹೊರಗಿನಿಂದ ಬಂದವರು, ಒಳಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ: ಈಶ್ವರಪ್ಪಗೆ ಬಿಸಿಪಾ ಟಾಂಗ್

Published : Jun 16, 2021, 02:48 PM ISTUpdated : Jun 16, 2021, 02:56 PM IST

- 17 ಮಂದಿ ಬಂದ ಮೇಲೆ ಗೊಂದಲ ಎಂಬ ಈಶ್ವರಪ್ಪ ಹೇಳಿಕೆಗೆ ಬಿಸಿ ಪಾಟೀಲ್ ಪ್ರತ್ಯುತ್ತರ 

- 'ಹೊರಗಿನಿಂದ ಬಂದವರು, ಒಳಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ'

- 'ಭಿನ್ನಾಭಿಪ್ರಾಯಗಳನ್ನು ಅರುಣ್ ಜೀ ಸರಿಪಡಿಸುತ್ತಾರೆ'

ಬೆಂಗಳೂರು (ಜೂ. 16): ಬಿಜೆಪಿಗೆ 17 ಮಂದಿ ಬಂದ ಮೇಲೆ ಗೊಂದಲ ಎಂಬ ಹೇಳಿಕೆಗೆ ಬಿಸಿ ಪಾಟೀಲ್ ಪ್ರತ್ಯುತ್ತರ ಕೊಟ್ಟಿದ್ದಾರೆ.

'ಹೊರಗಿನಿಂದ ಬಂದವರು, ಒಳಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ. ಮನೆಗೆ ಒಂದು ಸಲ ಸೊಸೆ ಬಂದ ಮೇಲೆ ಮೊಳೆ ಹೊಡೆದುಕೊಂಡು ಬಂದ ಹಾಗೆ' ಎಂದಿದ್ದಾರೆ. ಇನ್ನು ಅರುಣ್ ಸಿಂಗ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿ,  ನಮ್ಮನ್ನೆಲ್ಲಾ ಬರ ಹೇಳಿದ್ದಾರೆ. ಯಾವ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಾರೋ ನೋಡಬೇಕು. ಭಿನ್ನಾಭಿಪ್ರಾಯಗಳು ಸಹಜ. ಅದನ್ನು ಅರುಣ್‌ ಜೀ ಸರಿಪಡಿಸುತ್ತಾರೆ' ಎಂದು ಬಿಸಿ ಪಾಟೀಲ್ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!