ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ: ಮನೆ ಬಿಟ್ಟು ಹೋದ ಬಿಕಾಂ ವಿದ್ಯಾರ್ಥಿ ಮೋಹಿತ್!

ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ: ಮನೆ ಬಿಟ್ಟು ಹೋದ ಬಿಕಾಂ ವಿದ್ಯಾರ್ಥಿ ಮೋಹಿತ್!

Published : Jan 25, 2025, 11:03 AM IST

ದೇವರು ನನ್ನನ್ನು ಈ ಸ್ವಾರ್ಥ ಪ್ರಪಂಚದಿಂದ ಕರೆದು ಜನರ ಕಲ್ಯಾಣಕ್ಕಾಗಿ ಆರಿಸಿದ್ದಾನೆ. ಆದ್ದರಿಂದ ಮೋಹಿತ್​​ ಋಷಿ ಎಂಬ ನಾನು ಈ ರಾಜಭೋಗ ಮತ್ತು ಮೋಹ ಮಾಯೆಯನ್ನು ತ್ಯಾಗ ಮಾಡಿ, ಭ್ರಮೆಯನ್ನು ತ್ಯಜಿಸಿ ಅಸತ್ಯದಿಂದ ಸತ್ಯದ ಕಡೆಗೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ. ದಯವಿಟ್ಟು ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರದಲ್ಲಿ ಬರೆದಿಟ್ಟು ಹೋಗಿದ್ದಾನೆ. 

ಬೆಂಗಳೂರು(ಜ.25):  ನಾನು ದೇವರ ಮಗ ಅಂತ ಹೇಳಿ ಬಿಕಾಂ ವಿದ್ಯಾರ್ಥಿ ಮನೆ ಬಿಟ್ಟು ಹೋಗಿದ್ದಾನೆ. ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸಿಯಾದ ಅರ್ಜುನ್​​ ಪುತ್ರ ಮೋಹಿತ್ ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾನೆ. ಬಿಇಎಲ್​ ಕಾಲೇಜಲ್ಲಿ ಬಿಕಾಂ ಓದುತ್ತಿದ್ದ ಮೋಹಿತ್, ಮೊಬೈಲನ್ನ ಕೂಡ ಮನೆಯಲ್ಲೇ ಬಿಟ್ಟಿದ್ದಾನೆ. ಜನವರಿ 16ರಂದು ಬೆಳಗಿನ ಜಾವ ಮನೆ ಬಿಟ್ಟು ಹೋಗಿರುವ ಮೋಹಿತ್ ​ ಪತ್ತೆಗೆ ಪೊಲೀಸರು ಶೋಧ ನಡೆಸ್ತಿದ್ದಾರೆ. 

ಸಾವಿನ ಸನಿಹ ಹನಿ ತುಪ್ಪಕ್ಕಾಗಿ ಹರಸಾಹಸ: ಮೈ ರೋಮಾಂಚನಗೊಳಿಸುತ್ತೆ ಹನಿ ಹನಿ ಜೇನ್

ದೇವರು ನನ್ನನ್ನು ಈ ಸ್ವಾರ್ಥ ಪ್ರಪಂಚದಿಂದ ಕರೆದು ಜನರ ಕಲ್ಯಾಣಕ್ಕಾಗಿ ಆರಿಸಿದ್ದಾನೆ. ಆದ್ದರಿಂದ ಮೋಹಿತ್​​ ಋಷಿ ಎಂಬ ನಾನು ಈ ರಾಜಭೋಗ ಮತ್ತು ಮೋಹ ಮಾಯೆಯನ್ನು ತ್ಯಾಗ ಮಾಡಿ, ಭ್ರಮೆಯನ್ನು ತ್ಯಜಿಸಿ ಅಸತ್ಯದಿಂದ ಸತ್ಯದ ಕಡೆಗೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ. ದಯವಿಟ್ಟು ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರದಲ್ಲಿ ಬರೆದಿಟ್ಟು ಹೋಗಿದ್ದಾನೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more