ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ: ಮನೆ ಬಿಟ್ಟು ಹೋದ ಬಿಕಾಂ ವಿದ್ಯಾರ್ಥಿ ಮೋಹಿತ್!

ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ: ಮನೆ ಬಿಟ್ಟು ಹೋದ ಬಿಕಾಂ ವಿದ್ಯಾರ್ಥಿ ಮೋಹಿತ್!

Published : Jan 25, 2025, 11:03 AM IST

ದೇವರು ನನ್ನನ್ನು ಈ ಸ್ವಾರ್ಥ ಪ್ರಪಂಚದಿಂದ ಕರೆದು ಜನರ ಕಲ್ಯಾಣಕ್ಕಾಗಿ ಆರಿಸಿದ್ದಾನೆ. ಆದ್ದರಿಂದ ಮೋಹಿತ್​​ ಋಷಿ ಎಂಬ ನಾನು ಈ ರಾಜಭೋಗ ಮತ್ತು ಮೋಹ ಮಾಯೆಯನ್ನು ತ್ಯಾಗ ಮಾಡಿ, ಭ್ರಮೆಯನ್ನು ತ್ಯಜಿಸಿ ಅಸತ್ಯದಿಂದ ಸತ್ಯದ ಕಡೆಗೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ. ದಯವಿಟ್ಟು ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರದಲ್ಲಿ ಬರೆದಿಟ್ಟು ಹೋಗಿದ್ದಾನೆ. 

ಬೆಂಗಳೂರು(ಜ.25):  ನಾನು ದೇವರ ಮಗ ಅಂತ ಹೇಳಿ ಬಿಕಾಂ ವಿದ್ಯಾರ್ಥಿ ಮನೆ ಬಿಟ್ಟು ಹೋಗಿದ್ದಾನೆ. ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸಿಯಾದ ಅರ್ಜುನ್​​ ಪುತ್ರ ಮೋಹಿತ್ ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾನೆ. ಬಿಇಎಲ್​ ಕಾಲೇಜಲ್ಲಿ ಬಿಕಾಂ ಓದುತ್ತಿದ್ದ ಮೋಹಿತ್, ಮೊಬೈಲನ್ನ ಕೂಡ ಮನೆಯಲ್ಲೇ ಬಿಟ್ಟಿದ್ದಾನೆ. ಜನವರಿ 16ರಂದು ಬೆಳಗಿನ ಜಾವ ಮನೆ ಬಿಟ್ಟು ಹೋಗಿರುವ ಮೋಹಿತ್ ​ ಪತ್ತೆಗೆ ಪೊಲೀಸರು ಶೋಧ ನಡೆಸ್ತಿದ್ದಾರೆ. 

ಸಾವಿನ ಸನಿಹ ಹನಿ ತುಪ್ಪಕ್ಕಾಗಿ ಹರಸಾಹಸ: ಮೈ ರೋಮಾಂಚನಗೊಳಿಸುತ್ತೆ ಹನಿ ಹನಿ ಜೇನ್

ದೇವರು ನನ್ನನ್ನು ಈ ಸ್ವಾರ್ಥ ಪ್ರಪಂಚದಿಂದ ಕರೆದು ಜನರ ಕಲ್ಯಾಣಕ್ಕಾಗಿ ಆರಿಸಿದ್ದಾನೆ. ಆದ್ದರಿಂದ ಮೋಹಿತ್​​ ಋಷಿ ಎಂಬ ನಾನು ಈ ರಾಜಭೋಗ ಮತ್ತು ಮೋಹ ಮಾಯೆಯನ್ನು ತ್ಯಾಗ ಮಾಡಿ, ಭ್ರಮೆಯನ್ನು ತ್ಯಜಿಸಿ ಅಸತ್ಯದಿಂದ ಸತ್ಯದ ಕಡೆಗೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ. ದಯವಿಟ್ಟು ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರದಲ್ಲಿ ಬರೆದಿಟ್ಟು ಹೋಗಿದ್ದಾನೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more