ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ: ಮನೆ ಬಿಟ್ಟು ಹೋದ ಬಿಕಾಂ ವಿದ್ಯಾರ್ಥಿ ಮೋಹಿತ್!

ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ: ಮನೆ ಬಿಟ್ಟು ಹೋದ ಬಿಕಾಂ ವಿದ್ಯಾರ್ಥಿ ಮೋಹಿತ್!

Published : Jan 25, 2025, 11:03 AM IST

ದೇವರು ನನ್ನನ್ನು ಈ ಸ್ವಾರ್ಥ ಪ್ರಪಂಚದಿಂದ ಕರೆದು ಜನರ ಕಲ್ಯಾಣಕ್ಕಾಗಿ ಆರಿಸಿದ್ದಾನೆ. ಆದ್ದರಿಂದ ಮೋಹಿತ್​​ ಋಷಿ ಎಂಬ ನಾನು ಈ ರಾಜಭೋಗ ಮತ್ತು ಮೋಹ ಮಾಯೆಯನ್ನು ತ್ಯಾಗ ಮಾಡಿ, ಭ್ರಮೆಯನ್ನು ತ್ಯಜಿಸಿ ಅಸತ್ಯದಿಂದ ಸತ್ಯದ ಕಡೆಗೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ. ದಯವಿಟ್ಟು ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರದಲ್ಲಿ ಬರೆದಿಟ್ಟು ಹೋಗಿದ್ದಾನೆ. 

ಬೆಂಗಳೂರು(ಜ.25):  ನಾನು ದೇವರ ಮಗ ಅಂತ ಹೇಳಿ ಬಿಕಾಂ ವಿದ್ಯಾರ್ಥಿ ಮನೆ ಬಿಟ್ಟು ಹೋಗಿದ್ದಾನೆ. ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸಿಯಾದ ಅರ್ಜುನ್​​ ಪುತ್ರ ಮೋಹಿತ್ ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾನೆ. ಬಿಇಎಲ್​ ಕಾಲೇಜಲ್ಲಿ ಬಿಕಾಂ ಓದುತ್ತಿದ್ದ ಮೋಹಿತ್, ಮೊಬೈಲನ್ನ ಕೂಡ ಮನೆಯಲ್ಲೇ ಬಿಟ್ಟಿದ್ದಾನೆ. ಜನವರಿ 16ರಂದು ಬೆಳಗಿನ ಜಾವ ಮನೆ ಬಿಟ್ಟು ಹೋಗಿರುವ ಮೋಹಿತ್ ​ ಪತ್ತೆಗೆ ಪೊಲೀಸರು ಶೋಧ ನಡೆಸ್ತಿದ್ದಾರೆ. 

ಸಾವಿನ ಸನಿಹ ಹನಿ ತುಪ್ಪಕ್ಕಾಗಿ ಹರಸಾಹಸ: ಮೈ ರೋಮಾಂಚನಗೊಳಿಸುತ್ತೆ ಹನಿ ಹನಿ ಜೇನ್

ದೇವರು ನನ್ನನ್ನು ಈ ಸ್ವಾರ್ಥ ಪ್ರಪಂಚದಿಂದ ಕರೆದು ಜನರ ಕಲ್ಯಾಣಕ್ಕಾಗಿ ಆರಿಸಿದ್ದಾನೆ. ಆದ್ದರಿಂದ ಮೋಹಿತ್​​ ಋಷಿ ಎಂಬ ನಾನು ಈ ರಾಜಭೋಗ ಮತ್ತು ಮೋಹ ಮಾಯೆಯನ್ನು ತ್ಯಾಗ ಮಾಡಿ, ಭ್ರಮೆಯನ್ನು ತ್ಯಜಿಸಿ ಅಸತ್ಯದಿಂದ ಸತ್ಯದ ಕಡೆಗೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ. ದಯವಿಟ್ಟು ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರದಲ್ಲಿ ಬರೆದಿಟ್ಟು ಹೋಗಿದ್ದಾನೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more