ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ: ಮನೆ ಬಿಟ್ಟು ಹೋದ ಬಿಕಾಂ ವಿದ್ಯಾರ್ಥಿ ಮೋಹಿತ್!

ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ: ಮನೆ ಬಿಟ್ಟು ಹೋದ ಬಿಕಾಂ ವಿದ್ಯಾರ್ಥಿ ಮೋಹಿತ್!

Published : Jan 25, 2025, 11:03 AM IST

ದೇವರು ನನ್ನನ್ನು ಈ ಸ್ವಾರ್ಥ ಪ್ರಪಂಚದಿಂದ ಕರೆದು ಜನರ ಕಲ್ಯಾಣಕ್ಕಾಗಿ ಆರಿಸಿದ್ದಾನೆ. ಆದ್ದರಿಂದ ಮೋಹಿತ್​​ ಋಷಿ ಎಂಬ ನಾನು ಈ ರಾಜಭೋಗ ಮತ್ತು ಮೋಹ ಮಾಯೆಯನ್ನು ತ್ಯಾಗ ಮಾಡಿ, ಭ್ರಮೆಯನ್ನು ತ್ಯಜಿಸಿ ಅಸತ್ಯದಿಂದ ಸತ್ಯದ ಕಡೆಗೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ. ದಯವಿಟ್ಟು ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರದಲ್ಲಿ ಬರೆದಿಟ್ಟು ಹೋಗಿದ್ದಾನೆ. 

ಬೆಂಗಳೂರು(ಜ.25):  ನಾನು ದೇವರ ಮಗ ಅಂತ ಹೇಳಿ ಬಿಕಾಂ ವಿದ್ಯಾರ್ಥಿ ಮನೆ ಬಿಟ್ಟು ಹೋಗಿದ್ದಾನೆ. ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸಿಯಾದ ಅರ್ಜುನ್​​ ಪುತ್ರ ಮೋಹಿತ್ ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾನೆ. ಬಿಇಎಲ್​ ಕಾಲೇಜಲ್ಲಿ ಬಿಕಾಂ ಓದುತ್ತಿದ್ದ ಮೋಹಿತ್, ಮೊಬೈಲನ್ನ ಕೂಡ ಮನೆಯಲ್ಲೇ ಬಿಟ್ಟಿದ್ದಾನೆ. ಜನವರಿ 16ರಂದು ಬೆಳಗಿನ ಜಾವ ಮನೆ ಬಿಟ್ಟು ಹೋಗಿರುವ ಮೋಹಿತ್ ​ ಪತ್ತೆಗೆ ಪೊಲೀಸರು ಶೋಧ ನಡೆಸ್ತಿದ್ದಾರೆ. 

ಸಾವಿನ ಸನಿಹ ಹನಿ ತುಪ್ಪಕ್ಕಾಗಿ ಹರಸಾಹಸ: ಮೈ ರೋಮಾಂಚನಗೊಳಿಸುತ್ತೆ ಹನಿ ಹನಿ ಜೇನ್

ದೇವರು ನನ್ನನ್ನು ಈ ಸ್ವಾರ್ಥ ಪ್ರಪಂಚದಿಂದ ಕರೆದು ಜನರ ಕಲ್ಯಾಣಕ್ಕಾಗಿ ಆರಿಸಿದ್ದಾನೆ. ಆದ್ದರಿಂದ ಮೋಹಿತ್​​ ಋಷಿ ಎಂಬ ನಾನು ಈ ರಾಜಭೋಗ ಮತ್ತು ಮೋಹ ಮಾಯೆಯನ್ನು ತ್ಯಾಗ ಮಾಡಿ, ಭ್ರಮೆಯನ್ನು ತ್ಯಜಿಸಿ ಅಸತ್ಯದಿಂದ ಸತ್ಯದ ಕಡೆಗೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ. ದಯವಿಟ್ಟು ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರದಲ್ಲಿ ಬರೆದಿಟ್ಟು ಹೋಗಿದ್ದಾನೆ. 
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more