ಬೆಳಗಾವಿ: ಮೆದುಳು ಜ್ವರದಿಂದ ಬಳಲುತ್ತಿರುವ ಮಗ, ಉಳಿಸಿಕೊಳ್ಳಲು ನೆರವಿನ ನಿರೀಕ್ಷೆಯಲ್ಲಿ ಪೋಷಕರು

ಬೆಳಗಾವಿ: ಮೆದುಳು ಜ್ವರದಿಂದ ಬಳಲುತ್ತಿರುವ ಮಗ, ಉಳಿಸಿಕೊಳ್ಳಲು ನೆರವಿನ ನಿರೀಕ್ಷೆಯಲ್ಲಿ ಪೋಷಕರು

Published : Jun 22, 2022, 10:42 AM ISTUpdated : Jun 22, 2022, 10:46 AM IST

ಮೆದುಳು ಜ್ವರದಿಂದ (Brain Fever) ಬಳಲುತ್ತಿರುವ ಏಳೂವರೆ ವರ್ಷದ ಶೈಲೇಶ್ ಎಂಬ ಬಾಲಕನನ್ನು ಉಳಿಸಿಕೊಳ್ಳಲು ಹತ್ತವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಬೆಳಗಾವಿಯ (Belagavi)  ಖಾನಾಪುರದ  (Khanapura) ನಂದಗಡದಲ್ಲಿ ಇಂತಹ ಮನಕಲಕುವ ಘಟನೆ ನಡೆದಿದೆ. 

ಬೆಳಗಾವಿ (ಜೂ. 22): ಮೆದುಳು ಜ್ವರದಿಂದ (Brain Fever) ಬಳಲುತ್ತಿರುವ ಏಳೂವರೆ ವರ್ಷದ ಶೈಲೇಶ್ ಎಂಬ ಬಾಲಕನನ್ನು ಉಳಿಸಿಕೊಳ್ಳಲು ಹತ್ತವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಬೆಳಗಾವಿಯ (Belagavi)  ಖಾನಾಪುರದ  (Khanapura) ನಂದಗಡದಲ್ಲಿ ಇಂತಹ ಮನಕಲಕುವ ಘಟನೆ ನಡೆದಿದೆ. 

 ಕೂಲಿ ಕೆಲಸ ಮಾಡುವ ಕೃಷ್ಣಾ ಮತ್ತು ಸುಮಿತ್ರಾ ದಂಪತಿಯ ಮಗ ಈ ಶೈಲೇಶ್. 2 ತಿಂಗಳಿನಿಂದ ಮೆದುಳು ಜ್ವರದಿಂದ ಬಳಲುತ್ತಿದ್ದ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಹುಷಾರಾಗಲಿಲ್ಲ. ಇನ್ನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂಬ ವೈದ್ಯರು ಹೇಳಿದ್ದಾರೆ. ಕೊನೆಯ ಪ್ರಯತ್ನ ಎಂಬಂತೆ ಶಿಲುಬೆ ಮುಂದೆ ಮಗನನ್ನು ಮಲಗಿಸಿ ಪ್ರಾರ್ಥಿಸಿದ್ದಾರೆ. ನೆರವಿನ ನಿರೀಕ್ಷೆಯಲ್ಲಿದ್ದಾರೆ ಪೋಷಕರು. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more