ಬೆಳಗಾವಿ: ಮೆದುಳು ಜ್ವರದಿಂದ ಬಳಲುತ್ತಿರುವ ಮಗ, ಉಳಿಸಿಕೊಳ್ಳಲು ನೆರವಿನ ನಿರೀಕ್ಷೆಯಲ್ಲಿ ಪೋಷಕರು

ಬೆಳಗಾವಿ: ಮೆದುಳು ಜ್ವರದಿಂದ ಬಳಲುತ್ತಿರುವ ಮಗ, ಉಳಿಸಿಕೊಳ್ಳಲು ನೆರವಿನ ನಿರೀಕ್ಷೆಯಲ್ಲಿ ಪೋಷಕರು

Published : Jun 22, 2022, 10:42 AM ISTUpdated : Jun 22, 2022, 10:46 AM IST

ಮೆದುಳು ಜ್ವರದಿಂದ (Brain Fever) ಬಳಲುತ್ತಿರುವ ಏಳೂವರೆ ವರ್ಷದ ಶೈಲೇಶ್ ಎಂಬ ಬಾಲಕನನ್ನು ಉಳಿಸಿಕೊಳ್ಳಲು ಹತ್ತವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಬೆಳಗಾವಿಯ (Belagavi)  ಖಾನಾಪುರದ  (Khanapura) ನಂದಗಡದಲ್ಲಿ ಇಂತಹ ಮನಕಲಕುವ ಘಟನೆ ನಡೆದಿದೆ. 

ಬೆಳಗಾವಿ (ಜೂ. 22): ಮೆದುಳು ಜ್ವರದಿಂದ (Brain Fever) ಬಳಲುತ್ತಿರುವ ಏಳೂವರೆ ವರ್ಷದ ಶೈಲೇಶ್ ಎಂಬ ಬಾಲಕನನ್ನು ಉಳಿಸಿಕೊಳ್ಳಲು ಹತ್ತವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಬೆಳಗಾವಿಯ (Belagavi)  ಖಾನಾಪುರದ  (Khanapura) ನಂದಗಡದಲ್ಲಿ ಇಂತಹ ಮನಕಲಕುವ ಘಟನೆ ನಡೆದಿದೆ. 

 ಕೂಲಿ ಕೆಲಸ ಮಾಡುವ ಕೃಷ್ಣಾ ಮತ್ತು ಸುಮಿತ್ರಾ ದಂಪತಿಯ ಮಗ ಈ ಶೈಲೇಶ್. 2 ತಿಂಗಳಿನಿಂದ ಮೆದುಳು ಜ್ವರದಿಂದ ಬಳಲುತ್ತಿದ್ದ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಹುಷಾರಾಗಲಿಲ್ಲ. ಇನ್ನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂಬ ವೈದ್ಯರು ಹೇಳಿದ್ದಾರೆ. ಕೊನೆಯ ಪ್ರಯತ್ನ ಎಂಬಂತೆ ಶಿಲುಬೆ ಮುಂದೆ ಮಗನನ್ನು ಮಲಗಿಸಿ ಪ್ರಾರ್ಥಿಸಿದ್ದಾರೆ. ನೆರವಿನ ನಿರೀಕ್ಷೆಯಲ್ಲಿದ್ದಾರೆ ಪೋಷಕರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more