ಬೆಳಗಾವಿ: ಮೆದುಳು ಜ್ವರದಿಂದ ಬಳಲುತ್ತಿರುವ ಮಗ, ಉಳಿಸಿಕೊಳ್ಳಲು ನೆರವಿನ ನಿರೀಕ್ಷೆಯಲ್ಲಿ ಪೋಷಕರು

ಬೆಳಗಾವಿ: ಮೆದುಳು ಜ್ವರದಿಂದ ಬಳಲುತ್ತಿರುವ ಮಗ, ಉಳಿಸಿಕೊಳ್ಳಲು ನೆರವಿನ ನಿರೀಕ್ಷೆಯಲ್ಲಿ ಪೋಷಕರು

Published : Jun 22, 2022, 10:42 AM ISTUpdated : Jun 22, 2022, 10:46 AM IST

ಮೆದುಳು ಜ್ವರದಿಂದ (Brain Fever) ಬಳಲುತ್ತಿರುವ ಏಳೂವರೆ ವರ್ಷದ ಶೈಲೇಶ್ ಎಂಬ ಬಾಲಕನನ್ನು ಉಳಿಸಿಕೊಳ್ಳಲು ಹತ್ತವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಬೆಳಗಾವಿಯ (Belagavi)  ಖಾನಾಪುರದ  (Khanapura) ನಂದಗಡದಲ್ಲಿ ಇಂತಹ ಮನಕಲಕುವ ಘಟನೆ ನಡೆದಿದೆ. 

ಬೆಳಗಾವಿ (ಜೂ. 22): ಮೆದುಳು ಜ್ವರದಿಂದ (Brain Fever) ಬಳಲುತ್ತಿರುವ ಏಳೂವರೆ ವರ್ಷದ ಶೈಲೇಶ್ ಎಂಬ ಬಾಲಕನನ್ನು ಉಳಿಸಿಕೊಳ್ಳಲು ಹತ್ತವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಬೆಳಗಾವಿಯ (Belagavi)  ಖಾನಾಪುರದ  (Khanapura) ನಂದಗಡದಲ್ಲಿ ಇಂತಹ ಮನಕಲಕುವ ಘಟನೆ ನಡೆದಿದೆ. 

 ಕೂಲಿ ಕೆಲಸ ಮಾಡುವ ಕೃಷ್ಣಾ ಮತ್ತು ಸುಮಿತ್ರಾ ದಂಪತಿಯ ಮಗ ಈ ಶೈಲೇಶ್. 2 ತಿಂಗಳಿನಿಂದ ಮೆದುಳು ಜ್ವರದಿಂದ ಬಳಲುತ್ತಿದ್ದ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಹುಷಾರಾಗಲಿಲ್ಲ. ಇನ್ನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂಬ ವೈದ್ಯರು ಹೇಳಿದ್ದಾರೆ. ಕೊನೆಯ ಪ್ರಯತ್ನ ಎಂಬಂತೆ ಶಿಲುಬೆ ಮುಂದೆ ಮಗನನ್ನು ಮಲಗಿಸಿ ಪ್ರಾರ್ಥಿಸಿದ್ದಾರೆ. ನೆರವಿನ ನಿರೀಕ್ಷೆಯಲ್ಲಿದ್ದಾರೆ ಪೋಷಕರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more