ಬೆಳಗಾವಿ: ಮೆದುಳು ಜ್ವರದಿಂದ ಬಳಲುತ್ತಿರುವ ಮಗ, ಉಳಿಸಿಕೊಳ್ಳಲು ನೆರವಿನ ನಿರೀಕ್ಷೆಯಲ್ಲಿ ಪೋಷಕರು

ಬೆಳಗಾವಿ: ಮೆದುಳು ಜ್ವರದಿಂದ ಬಳಲುತ್ತಿರುವ ಮಗ, ಉಳಿಸಿಕೊಳ್ಳಲು ನೆರವಿನ ನಿರೀಕ್ಷೆಯಲ್ಲಿ ಪೋಷಕರು

Published : Jun 22, 2022, 10:42 AM ISTUpdated : Jun 22, 2022, 10:46 AM IST

ಮೆದುಳು ಜ್ವರದಿಂದ (Brain Fever) ಬಳಲುತ್ತಿರುವ ಏಳೂವರೆ ವರ್ಷದ ಶೈಲೇಶ್ ಎಂಬ ಬಾಲಕನನ್ನು ಉಳಿಸಿಕೊಳ್ಳಲು ಹತ್ತವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಬೆಳಗಾವಿಯ (Belagavi)  ಖಾನಾಪುರದ  (Khanapura) ನಂದಗಡದಲ್ಲಿ ಇಂತಹ ಮನಕಲಕುವ ಘಟನೆ ನಡೆದಿದೆ. 

ಬೆಳಗಾವಿ (ಜೂ. 22): ಮೆದುಳು ಜ್ವರದಿಂದ (Brain Fever) ಬಳಲುತ್ತಿರುವ ಏಳೂವರೆ ವರ್ಷದ ಶೈಲೇಶ್ ಎಂಬ ಬಾಲಕನನ್ನು ಉಳಿಸಿಕೊಳ್ಳಲು ಹತ್ತವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಬೆಳಗಾವಿಯ (Belagavi)  ಖಾನಾಪುರದ  (Khanapura) ನಂದಗಡದಲ್ಲಿ ಇಂತಹ ಮನಕಲಕುವ ಘಟನೆ ನಡೆದಿದೆ. 

 ಕೂಲಿ ಕೆಲಸ ಮಾಡುವ ಕೃಷ್ಣಾ ಮತ್ತು ಸುಮಿತ್ರಾ ದಂಪತಿಯ ಮಗ ಈ ಶೈಲೇಶ್. 2 ತಿಂಗಳಿನಿಂದ ಮೆದುಳು ಜ್ವರದಿಂದ ಬಳಲುತ್ತಿದ್ದ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಹುಷಾರಾಗಲಿಲ್ಲ. ಇನ್ನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂಬ ವೈದ್ಯರು ಹೇಳಿದ್ದಾರೆ. ಕೊನೆಯ ಪ್ರಯತ್ನ ಎಂಬಂತೆ ಶಿಲುಬೆ ಮುಂದೆ ಮಗನನ್ನು ಮಲಗಿಸಿ ಪ್ರಾರ್ಥಿಸಿದ್ದಾರೆ. ನೆರವಿನ ನಿರೀಕ್ಷೆಯಲ್ಲಿದ್ದಾರೆ ಪೋಷಕರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more