ಬೆಳಗಾವಿ: ಮೆದುಳು ಜ್ವರದಿಂದ ಬಳಲುತ್ತಿರುವ ಮಗ, ಉಳಿಸಿಕೊಳ್ಳಲು ನೆರವಿನ ನಿರೀಕ್ಷೆಯಲ್ಲಿ ಪೋಷಕರು

ಬೆಳಗಾವಿ: ಮೆದುಳು ಜ್ವರದಿಂದ ಬಳಲುತ್ತಿರುವ ಮಗ, ಉಳಿಸಿಕೊಳ್ಳಲು ನೆರವಿನ ನಿರೀಕ್ಷೆಯಲ್ಲಿ ಪೋಷಕರು

Published : Jun 22, 2022, 10:42 AM ISTUpdated : Jun 22, 2022, 10:46 AM IST

ಮೆದುಳು ಜ್ವರದಿಂದ (Brain Fever) ಬಳಲುತ್ತಿರುವ ಏಳೂವರೆ ವರ್ಷದ ಶೈಲೇಶ್ ಎಂಬ ಬಾಲಕನನ್ನು ಉಳಿಸಿಕೊಳ್ಳಲು ಹತ್ತವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಬೆಳಗಾವಿಯ (Belagavi)  ಖಾನಾಪುರದ  (Khanapura) ನಂದಗಡದಲ್ಲಿ ಇಂತಹ ಮನಕಲಕುವ ಘಟನೆ ನಡೆದಿದೆ. 

ಬೆಳಗಾವಿ (ಜೂ. 22): ಮೆದುಳು ಜ್ವರದಿಂದ (Brain Fever) ಬಳಲುತ್ತಿರುವ ಏಳೂವರೆ ವರ್ಷದ ಶೈಲೇಶ್ ಎಂಬ ಬಾಲಕನನ್ನು ಉಳಿಸಿಕೊಳ್ಳಲು ಹತ್ತವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಬೆಳಗಾವಿಯ (Belagavi)  ಖಾನಾಪುರದ  (Khanapura) ನಂದಗಡದಲ್ಲಿ ಇಂತಹ ಮನಕಲಕುವ ಘಟನೆ ನಡೆದಿದೆ. 

 ಕೂಲಿ ಕೆಲಸ ಮಾಡುವ ಕೃಷ್ಣಾ ಮತ್ತು ಸುಮಿತ್ರಾ ದಂಪತಿಯ ಮಗ ಈ ಶೈಲೇಶ್. 2 ತಿಂಗಳಿನಿಂದ ಮೆದುಳು ಜ್ವರದಿಂದ ಬಳಲುತ್ತಿದ್ದ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಹುಷಾರಾಗಲಿಲ್ಲ. ಇನ್ನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂಬ ವೈದ್ಯರು ಹೇಳಿದ್ದಾರೆ. ಕೊನೆಯ ಪ್ರಯತ್ನ ಎಂಬಂತೆ ಶಿಲುಬೆ ಮುಂದೆ ಮಗನನ್ನು ಮಲಗಿಸಿ ಪ್ರಾರ್ಥಿಸಿದ್ದಾರೆ. ನೆರವಿನ ನಿರೀಕ್ಷೆಯಲ್ಲಿದ್ದಾರೆ ಪೋಷಕರು. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more