Belagavi Border Isuue : ಮತ್ತೆ ಮಹಾರಾಷ್ಟ್ರ ಕಿರಿಕ್: ಎಂಇಎಸ್‌ ಮಹಾಮೇಳಾವ್‌'ಗೆ ಬರುವುದಾಗಿ ಧೈರ್ಯಶೀಲ ಮಾನೆ ಪತ್ರ

Belagavi Border Isuue : ಮತ್ತೆ ಮಹಾರಾಷ್ಟ್ರ ಕಿರಿಕ್: ಎಂಇಎಸ್‌ ಮಹಾಮೇಳಾವ್‌'ಗೆ ಬರುವುದಾಗಿ ಧೈರ್ಯಶೀಲ ಮಾನೆ ಪತ್ರ

Published : Dec 18, 2022, 03:17 PM IST

ಬೆಳಗಾವಿ ಅಧಿವೇಶನ ಆರಂಭ ದಿನವೇ ಮಹಾರಾಷ್ಟ್ರ ಕಿರಿಕ್  ಮಾಡಲು ಪ್ಲಾನ್ ನಡೆಸಿದ್ದು, ನಾಳೆ ನಾಡದ್ರೋಹಿ ಎಂಇಎಸ್‌ ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದೆ.
 

ಬೆಳಗಾವಿ ವಿಧಾನಮಂಡಲ ಅಧಿವೇಶನ ಆರಂಭದ ದಿನದಂದೇ ಎಂಇಎಸ್ ಮಹಾಮೇಳಾವ್‌ ನಡೆಸಲು ತಯಾರಿ ಮಾಡಿಕೊಂಡಿದೆ. ಎಂಇಎಸ್‌ ಮಹಾಮೇಳಾವ್‌'ಗೆ ಶಿವಸೇನಾ ಸಂಸದ, ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಬರುತ್ತಿದ್ದಾರೆ. ಬೆಳಗಾವಿ ನಗರ ಪೊಲೀಸ್‌ ಆಯುಕ್ತರಿಗೆ ಮಹರಾಷ್ಟ್ರ ಸಂಸದ ಪತ್ರ ಬರೆದಿದ್ದು, ವೈ ಪ್ಲಸ್‌ ಕೆಟಗರಿ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ. ಎಸ್ಕಾರ್ಟ್ ಸಮೇತ ಭದ್ರತೆ ನೀಡುವಂತೆ ಸಂಸದ ಮನವಿ ಮಾಡಿದ್ದು, ನಾಳೆ ವ್ಯಾಕ್ಸಿನ್‌ ಡಿಪೋ ಮೈದಾನದಲ್ಲಿ ಮಹಾಮೇಳಾವ್‌ ನಡೆಯಲಿದೆ. ಅಮಿತ್ ಶಾ ಸೂಚನೆ ಧಿಕ್ಕರಿಸಿ ಬೆಳಗಾವಿಗೆ ಮಹಾರಾಷ್ಟ್ರ ಸಂಸದ ಬರುತ್ತಿದ್ದಾರೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more