Belagavi Border Isuue : ಮತ್ತೆ ಮಹಾರಾಷ್ಟ್ರ ಕಿರಿಕ್: ಎಂಇಎಸ್‌ ಮಹಾಮೇಳಾವ್‌'ಗೆ ಬರುವುದಾಗಿ ಧೈರ್ಯಶೀಲ ಮಾನೆ ಪತ್ರ

Belagavi Border Isuue : ಮತ್ತೆ ಮಹಾರಾಷ್ಟ್ರ ಕಿರಿಕ್: ಎಂಇಎಸ್‌ ಮಹಾಮೇಳಾವ್‌'ಗೆ ಬರುವುದಾಗಿ ಧೈರ್ಯಶೀಲ ಮಾನೆ ಪತ್ರ

Published : Dec 18, 2022, 03:17 PM IST

ಬೆಳಗಾವಿ ಅಧಿವೇಶನ ಆರಂಭ ದಿನವೇ ಮಹಾರಾಷ್ಟ್ರ ಕಿರಿಕ್  ಮಾಡಲು ಪ್ಲಾನ್ ನಡೆಸಿದ್ದು, ನಾಳೆ ನಾಡದ್ರೋಹಿ ಎಂಇಎಸ್‌ ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದೆ.
 

ಬೆಳಗಾವಿ ವಿಧಾನಮಂಡಲ ಅಧಿವೇಶನ ಆರಂಭದ ದಿನದಂದೇ ಎಂಇಎಸ್ ಮಹಾಮೇಳಾವ್‌ ನಡೆಸಲು ತಯಾರಿ ಮಾಡಿಕೊಂಡಿದೆ. ಎಂಇಎಸ್‌ ಮಹಾಮೇಳಾವ್‌'ಗೆ ಶಿವಸೇನಾ ಸಂಸದ, ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಬರುತ್ತಿದ್ದಾರೆ. ಬೆಳಗಾವಿ ನಗರ ಪೊಲೀಸ್‌ ಆಯುಕ್ತರಿಗೆ ಮಹರಾಷ್ಟ್ರ ಸಂಸದ ಪತ್ರ ಬರೆದಿದ್ದು, ವೈ ಪ್ಲಸ್‌ ಕೆಟಗರಿ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ. ಎಸ್ಕಾರ್ಟ್ ಸಮೇತ ಭದ್ರತೆ ನೀಡುವಂತೆ ಸಂಸದ ಮನವಿ ಮಾಡಿದ್ದು, ನಾಳೆ ವ್ಯಾಕ್ಸಿನ್‌ ಡಿಪೋ ಮೈದಾನದಲ್ಲಿ ಮಹಾಮೇಳಾವ್‌ ನಡೆಯಲಿದೆ. ಅಮಿತ್ ಶಾ ಸೂಚನೆ ಧಿಕ್ಕರಿಸಿ ಬೆಳಗಾವಿಗೆ ಮಹಾರಾಷ್ಟ್ರ ಸಂಸದ ಬರುತ್ತಿದ್ದಾರೆ.

20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
Read more