Belagavi Border Isuue : ಮತ್ತೆ ಮಹಾರಾಷ್ಟ್ರ ಕಿರಿಕ್: ಎಂಇಎಸ್‌ ಮಹಾಮೇಳಾವ್‌'ಗೆ ಬರುವುದಾಗಿ ಧೈರ್ಯಶೀಲ ಮಾನೆ ಪತ್ರ

Belagavi Border Isuue : ಮತ್ತೆ ಮಹಾರಾಷ್ಟ್ರ ಕಿರಿಕ್: ಎಂಇಎಸ್‌ ಮಹಾಮೇಳಾವ್‌'ಗೆ ಬರುವುದಾಗಿ ಧೈರ್ಯಶೀಲ ಮಾನೆ ಪತ್ರ

Published : Dec 18, 2022, 03:17 PM IST

ಬೆಳಗಾವಿ ಅಧಿವೇಶನ ಆರಂಭ ದಿನವೇ ಮಹಾರಾಷ್ಟ್ರ ಕಿರಿಕ್  ಮಾಡಲು ಪ್ಲಾನ್ ನಡೆಸಿದ್ದು, ನಾಳೆ ನಾಡದ್ರೋಹಿ ಎಂಇಎಸ್‌ ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದೆ.
 

ಬೆಳಗಾವಿ ವಿಧಾನಮಂಡಲ ಅಧಿವೇಶನ ಆರಂಭದ ದಿನದಂದೇ ಎಂಇಎಸ್ ಮಹಾಮೇಳಾವ್‌ ನಡೆಸಲು ತಯಾರಿ ಮಾಡಿಕೊಂಡಿದೆ. ಎಂಇಎಸ್‌ ಮಹಾಮೇಳಾವ್‌'ಗೆ ಶಿವಸೇನಾ ಸಂಸದ, ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಬರುತ್ತಿದ್ದಾರೆ. ಬೆಳಗಾವಿ ನಗರ ಪೊಲೀಸ್‌ ಆಯುಕ್ತರಿಗೆ ಮಹರಾಷ್ಟ್ರ ಸಂಸದ ಪತ್ರ ಬರೆದಿದ್ದು, ವೈ ಪ್ಲಸ್‌ ಕೆಟಗರಿ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ. ಎಸ್ಕಾರ್ಟ್ ಸಮೇತ ಭದ್ರತೆ ನೀಡುವಂತೆ ಸಂಸದ ಮನವಿ ಮಾಡಿದ್ದು, ನಾಳೆ ವ್ಯಾಕ್ಸಿನ್‌ ಡಿಪೋ ಮೈದಾನದಲ್ಲಿ ಮಹಾಮೇಳಾವ್‌ ನಡೆಯಲಿದೆ. ಅಮಿತ್ ಶಾ ಸೂಚನೆ ಧಿಕ್ಕರಿಸಿ ಬೆಳಗಾವಿಗೆ ಮಹಾರಾಷ್ಟ್ರ ಸಂಸದ ಬರುತ್ತಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more