Belagavi Border Isuue : ಮತ್ತೆ ಮಹಾರಾಷ್ಟ್ರ ಕಿರಿಕ್: ಎಂಇಎಸ್‌ ಮಹಾಮೇಳಾವ್‌'ಗೆ ಬರುವುದಾಗಿ ಧೈರ್ಯಶೀಲ ಮಾನೆ ಪತ್ರ

Belagavi Border Isuue : ಮತ್ತೆ ಮಹಾರಾಷ್ಟ್ರ ಕಿರಿಕ್: ಎಂಇಎಸ್‌ ಮಹಾಮೇಳಾವ್‌'ಗೆ ಬರುವುದಾಗಿ ಧೈರ್ಯಶೀಲ ಮಾನೆ ಪತ್ರ

Published : Dec 18, 2022, 03:17 PM IST

ಬೆಳಗಾವಿ ಅಧಿವೇಶನ ಆರಂಭ ದಿನವೇ ಮಹಾರಾಷ್ಟ್ರ ಕಿರಿಕ್  ಮಾಡಲು ಪ್ಲಾನ್ ನಡೆಸಿದ್ದು, ನಾಳೆ ನಾಡದ್ರೋಹಿ ಎಂಇಎಸ್‌ ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದೆ.
 

ಬೆಳಗಾವಿ ವಿಧಾನಮಂಡಲ ಅಧಿವೇಶನ ಆರಂಭದ ದಿನದಂದೇ ಎಂಇಎಸ್ ಮಹಾಮೇಳಾವ್‌ ನಡೆಸಲು ತಯಾರಿ ಮಾಡಿಕೊಂಡಿದೆ. ಎಂಇಎಸ್‌ ಮಹಾಮೇಳಾವ್‌'ಗೆ ಶಿವಸೇನಾ ಸಂಸದ, ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಬರುತ್ತಿದ್ದಾರೆ. ಬೆಳಗಾವಿ ನಗರ ಪೊಲೀಸ್‌ ಆಯುಕ್ತರಿಗೆ ಮಹರಾಷ್ಟ್ರ ಸಂಸದ ಪತ್ರ ಬರೆದಿದ್ದು, ವೈ ಪ್ಲಸ್‌ ಕೆಟಗರಿ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ. ಎಸ್ಕಾರ್ಟ್ ಸಮೇತ ಭದ್ರತೆ ನೀಡುವಂತೆ ಸಂಸದ ಮನವಿ ಮಾಡಿದ್ದು, ನಾಳೆ ವ್ಯಾಕ್ಸಿನ್‌ ಡಿಪೋ ಮೈದಾನದಲ್ಲಿ ಮಹಾಮೇಳಾವ್‌ ನಡೆಯಲಿದೆ. ಅಮಿತ್ ಶಾ ಸೂಚನೆ ಧಿಕ್ಕರಿಸಿ ಬೆಳಗಾವಿಗೆ ಮಹಾರಾಷ್ಟ್ರ ಸಂಸದ ಬರುತ್ತಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more