Belagavi Border Isuue : ಮತ್ತೆ ಮಹಾರಾಷ್ಟ್ರ ಕಿರಿಕ್: ಎಂಇಎಸ್‌ ಮಹಾಮೇಳಾವ್‌'ಗೆ ಬರುವುದಾಗಿ ಧೈರ್ಯಶೀಲ ಮಾನೆ ಪತ್ರ

Belagavi Border Isuue : ಮತ್ತೆ ಮಹಾರಾಷ್ಟ್ರ ಕಿರಿಕ್: ಎಂಇಎಸ್‌ ಮಹಾಮೇಳಾವ್‌'ಗೆ ಬರುವುದಾಗಿ ಧೈರ್ಯಶೀಲ ಮಾನೆ ಪತ್ರ

Published : Dec 18, 2022, 03:17 PM IST

ಬೆಳಗಾವಿ ಅಧಿವೇಶನ ಆರಂಭ ದಿನವೇ ಮಹಾರಾಷ್ಟ್ರ ಕಿರಿಕ್  ಮಾಡಲು ಪ್ಲಾನ್ ನಡೆಸಿದ್ದು, ನಾಳೆ ನಾಡದ್ರೋಹಿ ಎಂಇಎಸ್‌ ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದೆ.
 

ಬೆಳಗಾವಿ ವಿಧಾನಮಂಡಲ ಅಧಿವೇಶನ ಆರಂಭದ ದಿನದಂದೇ ಎಂಇಎಸ್ ಮಹಾಮೇಳಾವ್‌ ನಡೆಸಲು ತಯಾರಿ ಮಾಡಿಕೊಂಡಿದೆ. ಎಂಇಎಸ್‌ ಮಹಾಮೇಳಾವ್‌'ಗೆ ಶಿವಸೇನಾ ಸಂಸದ, ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಬರುತ್ತಿದ್ದಾರೆ. ಬೆಳಗಾವಿ ನಗರ ಪೊಲೀಸ್‌ ಆಯುಕ್ತರಿಗೆ ಮಹರಾಷ್ಟ್ರ ಸಂಸದ ಪತ್ರ ಬರೆದಿದ್ದು, ವೈ ಪ್ಲಸ್‌ ಕೆಟಗರಿ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ. ಎಸ್ಕಾರ್ಟ್ ಸಮೇತ ಭದ್ರತೆ ನೀಡುವಂತೆ ಸಂಸದ ಮನವಿ ಮಾಡಿದ್ದು, ನಾಳೆ ವ್ಯಾಕ್ಸಿನ್‌ ಡಿಪೋ ಮೈದಾನದಲ್ಲಿ ಮಹಾಮೇಳಾವ್‌ ನಡೆಯಲಿದೆ. ಅಮಿತ್ ಶಾ ಸೂಚನೆ ಧಿಕ್ಕರಿಸಿ ಬೆಳಗಾವಿಗೆ ಮಹಾರಾಷ್ಟ್ರ ಸಂಸದ ಬರುತ್ತಿದ್ದಾರೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more