ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸೋತರೂ ಡಿಕೆಶಿಗೇ ಲಾಭ..!

ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸೋತರೂ ಡಿಕೆಶಿಗೇ ಲಾಭ..!

Suvarna News   | Asianet News
Published : Mar 31, 2021, 05:41 PM ISTUpdated : Mar 31, 2021, 06:03 PM IST

ಸೀಡಿ ಪ್ರಕರಣದಲ್ಲಿ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪ ಎದುರಿಸುತ್ತಿರುವ ಡಿಕೆ ಶಿವಕುಮಾರ್, ವಿರೋಧದ ನಡುವೆಯೂ ಬೆಳಗಾವಿ ಅಖಾಡಕ್ಕೆ ಧುಮುಕಿದ್ದಾರೆ. ಬೆಳಗಾವಿ ಬೈಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಗೆದ್ದರೆ ಡಿಕೆಶಿಗೆ ಕ್ರೆಡಿಟ್ ಸಿಗುವ ಸಾಧ್ಯತೆ ಇದೆ.

ಬೆಂಗಳೂರು (ಮಾ. 31): ಸೀಡಿ ಪ್ರಕರಣದಲ್ಲಿ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪ ಎದುರಿಸುತ್ತಿರುವ ಡಿಕೆ ಶಿವಕುಮಾರ್, ವಿರೋಧದ ನಡುವೆಯೂ ಬೆಳಗಾವಿ ಅಖಾಡಕ್ಕೆ ಧುಮುಕಿದ್ದಾರೆ. ಬೆಳಗಾವಿ ಬೈಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಗೆದ್ದರೆ ಡಿಕೆಶಿಗೆ ಕ್ರೆಡಿಟ್ ಸಿಗುವ ಸಾಧ್ಯತೆ ಇದೆ. ಸಿದ್ದರಾಮಯ್ಯಗೂ ಮೊದಲೇ ಎಂಟ್ರಿ ಕೊಟ್ಟಿದ್ದರಿಂದ ತಮ್ಮ ನಾಯಕತ್ವದಲ್ಲಿ ಗೆದ್ದ ಚುನಾವಣೆ ಎಂದು ಬಿಂಬಿಸಿಕೊಳ್ಳುತ್ತಾರೆ. ಇದರ ನೇರ ಲಾಭ ಪಡೆಯಲು ತಂತ್ರ ರೂಪಿಸುತ್ತಿದ್ದಾರೆ. ಹೇಗೆ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!