ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸೋತರೂ ಡಿಕೆಶಿಗೇ ಲಾಭ..!

ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸೋತರೂ ಡಿಕೆಶಿಗೇ ಲಾಭ..!

Published : Mar 31, 2021, 05:41 PM ISTUpdated : Mar 31, 2021, 06:03 PM IST

ಸೀಡಿ ಪ್ರಕರಣದಲ್ಲಿ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪ ಎದುರಿಸುತ್ತಿರುವ ಡಿಕೆ ಶಿವಕುಮಾರ್, ವಿರೋಧದ ನಡುವೆಯೂ ಬೆಳಗಾವಿ ಅಖಾಡಕ್ಕೆ ಧುಮುಕಿದ್ದಾರೆ. ಬೆಳಗಾವಿ ಬೈಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಗೆದ್ದರೆ ಡಿಕೆಶಿಗೆ ಕ್ರೆಡಿಟ್ ಸಿಗುವ ಸಾಧ್ಯತೆ ಇದೆ.

ಬೆಂಗಳೂರು (ಮಾ. 31): ಸೀಡಿ ಪ್ರಕರಣದಲ್ಲಿ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪ ಎದುರಿಸುತ್ತಿರುವ ಡಿಕೆ ಶಿವಕುಮಾರ್, ವಿರೋಧದ ನಡುವೆಯೂ ಬೆಳಗಾವಿ ಅಖಾಡಕ್ಕೆ ಧುಮುಕಿದ್ದಾರೆ. ಬೆಳಗಾವಿ ಬೈಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಗೆದ್ದರೆ ಡಿಕೆಶಿಗೆ ಕ್ರೆಡಿಟ್ ಸಿಗುವ ಸಾಧ್ಯತೆ ಇದೆ. ಸಿದ್ದರಾಮಯ್ಯಗೂ ಮೊದಲೇ ಎಂಟ್ರಿ ಕೊಟ್ಟಿದ್ದರಿಂದ ತಮ್ಮ ನಾಯಕತ್ವದಲ್ಲಿ ಗೆದ್ದ ಚುನಾವಣೆ ಎಂದು ಬಿಂಬಿಸಿಕೊಳ್ಳುತ್ತಾರೆ. ಇದರ ನೇರ ಲಾಭ ಪಡೆಯಲು ತಂತ್ರ ರೂಪಿಸುತ್ತಿದ್ದಾರೆ. ಹೇಗೆ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!